ಕಿರಿಮಂಜೇಶ್ವರ : ಸಮುದ್ರಕ್ಕೆ ಮೀನು ಹಿಡಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಮೀನು ಹಿಡಿಯಲು (Fishing) ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು (Baindur) ತಾಲೂಕಿನ ಕಿರಿಮಂಜೇಶ್ವರ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಿರಿಮಂಜೇಶ್ವರ ಬಳಿ ಹೊಸಹಿತ್ಲು ಬೀಚ್‌ನಲ್ಲಿ (Hosahithlu Beach) ಮಂಗಳವಾರ ಸಂಜೆ ಈ ದುರಂತ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳಾದ ಸಂಕೇತ (16), ಸೂರಜ (15) ಹಾಗೂ ಆಶಿಶ್ (14) ನೀರಿನಲ್ಲಿ ಮುಳುಗಿ … Continued

ಗಂಗೊಳ್ಳಿ : ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಉಡುಪಿ : ಸಮುದ್ರದಲ್ಲಿ ತೆರೆಗಳಿಗೆ ಸಿಲುಕಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರದಲ್ಲಿ ಮಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ನಾಪತ್ತೆಯಾದ ಮೀನುಗಾರರನ್ನು ಸುರೇಶ ಖಾರ್ವಿ (45), ರೋಹಿತ್ ಖಾರ್ವಿ (38) ಹಾಗೂ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಮೀನುಗಾರರು ನಾಪತ್ತೆಯಾಗಿರುವ ಘಟನೆ … Continued