ಭಜರಂಗ ದಳದ ಕಾರ್ಯಕರ್ತನ ಹತ್ಯೆ: ಶಿವಮೊಗ್ಗದಲ್ಲಿ ಕಲ್ಲು ತೂರಾಟ, ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗ: ಭಾನುವಾರ ರಾತ್ರಿ ಹತ್ಯೆಯಾದ ಭಜರಂಗ ದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೆಗ್ಗಾನ್ ಆಸ್ಪತ್ರೆಯಿಂದ ದೇಹವನ್ನು ಹಸ್ತಾಂತರಿಸಲಾಗಿದೆ. ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಹಲವೆಡೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ. ಕೆಲವಡೆ ಬೈಕ್ ಗಳಿಗೆ ಬೆಂಕಿ ಹಚ್ಚಿಲಾಗಿದೆ ಹಾಗೂ ಕಲ್ಲು ತೂರಿ ಕಾರಿನ ಗಾಜುಗಳನ್ನು ಪುಡ ಮಾಡಲಾಗಿದೆ … Continued