ಮಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ -ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುಹಾಸ್ ಶೆಟ್ಟಿ ಈ ಹಿಂದೆ … Continued

ಬಜ್ಪೆ :ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಅತ್ಯಾಚಾರ -ಆರೋಪಿ ಬಂಧನ

ಮಂಗಳೂರು: ಯುವತಿ ಪ್ರೀತಿ ನಿರಾಕಣೆ ಮಾಡಿದ್ದಕ್ಕಾಗಿ, ಆಕೆಯ ಪರಿಚಯಸ್ಥ ಯುವನೇ ಅತ್ಯಾಚಾರ ಮಾಡಿದ ಘಟನೆ ಬಜ್ಪೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪೊಲೀಸರು ಆರೋಪಿ ಅಬುಬಕರ್ ಸಿದ್ದಿಕ್ (21) ಎಂಬಾತನನ್ನು ಬಂಧಿಸಿದ್ದಾರೆ. 2019ರಲ್ಲಿ ಯುವತಿ ಹಾಗೂ ಅಬುಬಕರ್ ಸಿದ್ದಿಕ್ ಇಬ್ಬರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು. … Continued