ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ : ದೇವಸ್ಥಾನದ ಕುರುಹುಗಳ ಸಮೀಕ್ಷೆಗೆ ನಿರ್ದೇಶಿಸಲು ಕೋರಿ ಪಿಐಎಲ್‌

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಪ್ರಕರಣವು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಧ್ವಂಸಗೊಳಿಸಿ ಟಿಪ್ಪು ಸುಲ್ತಾನ್ ಜಾಮೀಯಾ ಮಸೀದಿ ನಿರ್ಮಿಸಿದ್ದಾರೆ ಎಂದು ಆಕ್ಷೇಪಿಸಿ ಬಜರಂಗ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಬಿ ಮಂಜುನಾಥ್ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, … Continued