ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ
ಬೆಂಗಳೂರು: ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಧ್ಯಮದವರಿಗೆ ಮನವಿ ಮಾಡಿದರು. ಸಿಡಿ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮನವಿ ಮಾಡಿಕೊಂಡಿದ್ದಾರೆ. ಸಿಡಿ ಪ್ರಕರಣ ಸಂಬಂಧ ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಹೀಗಾಗಿ ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ … Continued