ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ

ಬೆಂಗಳೂರು: ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಧ್ಯಮದವರಿಗೆ ಮನವಿ ಮಾಡಿದರು. ಸಿಡಿ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ  ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮನವಿ ಮಾಡಿಕೊಂಡಿದ್ದಾರೆ. ​ ಸಿಡಿ ಪ್ರಕರಣ ಸಂಬಂಧ ನೀಡಿದ್ದ ದೂರನ್ನು ದಿನೇಶ್​ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಹೀಗಾಗಿ ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ … Continued