ತಿರುಪತಿ ಲಡ್ಡು ವಿವಾದ: ತನಿಖೆಗೆ ಸಿಬಿಐ ಉಸ್ತುವಾರಿಯಲ್ಲಿ ಎಸ್ಐಟಿ ರಚಿಸಿ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ತಂಡ ರಚಿಸಿ ಶುಕ್ರವಾರ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ … Continued