ತಿರುಪತಿ ದೇವಸ್ಥಾನದಲ್ಲಿ ದರ್ಶನಕ್ಕೆ ಕಾಯುವ ಸಮಯ 2 ತಾಸು ಕಡಿಮೆ ಮಾಡಲು ಎಐ (AI) ತಂತ್ರಜ್ಞಾನ ಬಳಸಲು ಟಿಟಿಡಿ ಯೋಜನೆ

 ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ಉದ್ದದ ಸರತಿ ಸಾಲುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಮತ್ತು ಯಾತ್ರಾರ್ಥಿಗಳು ದರ್ಶನಕ್ಕಾಗಿ ಕಾಯುವ ಸರಾಸರಿ ಸಮಯವನ್ನು ಕೇವಲ ಎರಡು ಗಂಟೆಗಳಿಗೆ ಇಳಿಸಲು ಮಹತ್ವಾಕಾಂಕ್ಷೆಯ ಡಿಜಿಟಲ್ ಅಭಿಯಾನವನ್ನು ಪ್ರಾರಂಭಿಸಲು ಯೋಜಿಸಿದೆ. ಈ ಉದ್ದೇಶಕ್ಕಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಟಿಟಿಡಿ ಅಧ್ಯಕ್ಷರಾದ ಬಿ.ಆರ್. ನಾಯ್ಡು ಅವರು ಎನ್‌ಡಿಟಿವಿ ಜೊತೆಗಿನ … Continued

ತಿರುಪತಿ ಲಡ್ಡು ವಿವಾದ: ತನಿಖೆಗೆ ಸಿಬಿಐ ಉಸ್ತುವಾರಿಯಲ್ಲಿ ಎಸ್‌ಐಟಿ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ತಂಡ ರಚಿಸಿ ಶುಕ್ರವಾರ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ … Continued