ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಬೆಲೆಯಾಗಿಸಲು ಶಿಫಾರಸು:ಕೃಷಿ ಬೆಲೆ ಆಯೋಗದ ಅಧ್ಯಕ್ಷ

ಹುಬ್ಬಳ್ಳಿ: ಕೃಷಿ ಉತ್ಪನಗಳಿಗೆ ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನ ಬದ್ದ ಬೆಲೆಯಾಗಿಸುವಂತೆ ರೈತರು ಒತ್ತಾಯಿಸಯತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ಕೃಷಿ ಬೆಲೆ ಆಯೋಗದ ವಾರ್ಷಿಕ ವರದಿಯಲ್ಲಿ ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಲಗುರ್ಕಿ ಹೇಳಿದ್ದಾರೆ. ಸೋಮವಾರ ಹುಬ್ಬಳ್ಳಿಯ ಎಪಿಎಂಸಿ ಕಾರ್ಯಾಲಯದಲ್ಲಿ ಎಪಿಎಂಸಿ ಸದಸ್ಯರು ಹಾಗೂ ಅಧಿಕಾರಿಗಳ ಸಭೆಯಲ್ಲಿ … Continued