ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 15 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಅಸ್ವಸ್ಥ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 15 ಬಾರಿ ಅಂಬಾರಿ ಹೊತ್ತಿರುವ ಹೆಗ್ಗಳಿಕೆ ಪಾತ್ರನಾಗಿದ್ದ ‘ಬಲರಾಮ’ ಆನೆ (67) ತೀವ್ರ ಅಸ್ವಸ್ಥಗೊಂಡಿದ್ದು, ಕಳೆದ 7 ದಿನಗಳಿಂದ ಆಹಾರ ತ್ಯಜಿಸಿರುವುದಾಗಿ ತಿಳಿದುಬಂದಿದೆ. 7 ದಿನಗಳಿಂದ ಅಸ್ವಸ್ಥಗೊಂಡಿರುವ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ತಜ್ಞರ … Continued