ಆರೋಪಿ ನಟ ದರ್ಶನ್ ಸೆಲ್‌ಗೆ ಟಿವಿ ಅಳವಡಿಕೆ

ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನಗೆ ಟಿವಿ ನೀಡಲಾಗಿದೆ. ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ. ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. … Continued

ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್​ ಸ್ಥಳಾಂತರ

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವ​ರನ್ನು ಇಂದು, ಗುರುವಾರ ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಈವರೆಗೆ ದರ್ಶನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್​ ವಾಹನಗಳು ತೆರಳಿವೆ. ಬೆಳಗ್ಗಿನ ಜಾವ 4:30ಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟ ಪೊಲೀಸ್​ ವಾಹನ ಬೆಳಗ್ಗೆ ‌9:45ರ … Continued