ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ … Continued

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಕೆಲವೇ ದಿನಗಳಲ್ಲಿ ಪ್ರಕರಣದ … Continued

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ ; ಕಾಂಗ್ರೆಸ್ ಕಾರ್ಯಕರ್ತ ಸಾವು

ಬಳ್ಳಾರಿ: ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಜಗಳ ಭೀಕರ ಸಂಘರ್ಷಕ್ಕೆ ತಿರುಗಿದ್ದು, ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಸದ್ಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕಾಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಬ್ಯಾನರ್ ಅಳವಡಿಸುತ್ತಿದ್ದರು. ಈ ವೇಳೆ ಶಾಸಕ ಜಿ. ಜನಾರ್ದನ … Continued

ಬಳ್ಳಾರಿ ಜಿಲ್ಲೆಯ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆಎಂದು ವರದಿಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆರಬಹುದು ಎಂದು ಭಾವಿಸಲಾಗಿದೆ. ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ಶಾಸಕ ಬಿ. … Continued

ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಬಳ್ಳಾರಿ: ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಮೃತರನ್ನು ರಾರಾವಿ ಗ್ರಾಮದ ಭೀರಪ್ಪ (45), ಸುನೀಲ (26) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಪರಿಣಾಮ ವಿನೋದ (14) … Continued

ಬಳ್ಳಾರಿ | ಬೆಳ್ಳಂಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಮಕ್ಕಳ ವೈದ್ಯರ ಕಿಡ್ನಾಪ್: 3 ಕೋಟಿ ರೂ. ಹಣದ ಬೇಡಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ ಎಂದುವರದಿಯಾಗಿದೆ. ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹಾರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರ ಬಾಯಿಮುಚ್ಚಿ … Continued

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು : ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಗೆ ಪ್ರತ್ಯೇಖವಾಗಿ ಸರ್ಚ್ ವಾರೆಂಟ್‌ಗಳನ್ನು ನೀಡಿ, ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಔಷಧ ಉಗ್ರಾಣವನ್ನು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. … Continued

ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್​ ಸ್ಥಳಾಂತರ

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವ​ರನ್ನು ಇಂದು, ಗುರುವಾರ ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಈವರೆಗೆ ದರ್ಶನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್​ ವಾಹನಗಳು ತೆರಳಿವೆ. ಬೆಳಗ್ಗಿನ ಜಾವ 4:30ಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟ ಪೊಲೀಸ್​ ವಾಹನ ಬೆಳಗ್ಗೆ ‌9:45ರ … Continued

ಬಿಜೆಪಿ ಸಂಸದರ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ದೂರು ದಾಖಲು

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪದ ಮೇಲೆ ಬಳ್ಳಾರಿ ಸಂಸದರ ಪುತ್ರನ ಮೇಲೆ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರು ಪುತ್ರ ರಂಗನಾಥ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿರುವ ರಂಗನಾಥ್ ಅವರ … Continued

ಕರ್ನಾಟಕ ಗಣಿಗಾರಿಕೆ: ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿ ಹೆಚ್ಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಕಬ್ಬಿಣದ ಅದಿರು ಗಣಿಗಾರಿಕೆಯ ಮಿತಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಹೆಚ್ಚಿಸಿದೆ. ಅದು ಪರಿಸರ ಮತ್ತು ಪರಿಸರದ ಸಂರಕ್ಷಣೆಯು ಆರ್ಥಿಕ ಅಭಿವೃದ್ಧಿಯ ಮನೋಭಾವದ ಜೊತೆಗೆ ಸಾಗಬೇಕು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಕಬ್ಬಿಣದ ಅದಿರು ಗಣಿಗಾರಿಕೆಯ ಮಿತಿಯನ್ನು ಬಳ್ಳಾರಿ ಜಿಲ್ಲೆಗೆ 28 ​​MMT ನಿಂದ 35 MMT … Continued