ಪಂಚಾಯತ ಚುನಾವಣೆ ನಡೆಸಲು ಸಚಿವ ಸಂಪುಟ ತೀರ್ಮಾನ : ಇವಿಎಂ ಬದಲಿಗೆ ಬ್ಯಾಲೆಟ್‌ ಬಾಕ್ಸ್‌ ಬಳಕೆ

ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ರಾಜ್ಯದಲ್ಲಿ ಪಂಚಾಯತ ಚುನಾವಣೆ ನಡೆಸುವ ಬಗ್ಗೆಯೂ ನಿರ್ದಾರ ಕೈಗೊಳ್ಳಲಾಗಿದೆ. 2026 ರ ಡಿಸೆಂಬರ್ ಒಳಗೆ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತಗಳಿಗೆ ಚುನಾವಣೆ ನಡೆಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continued