ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ಬಿಜೆಪಿಗೆ ದೊಡ್ಡ ಹಿನ್ನಡೆ : ಎಎಪಿ ಅಭ್ಯರ್ಥಿಯನ್ನು ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ : ಹಿಂದಿನ ಫಲಿತಾಂಶ ರದ್ದು

ನವದೆಹಲಿ: ಚಂಡೀಗಢ ಮೇಯರ್‌ ಚುನಾವಣೆ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದೊಡ್ಡ ಹಿನ್ನಡೆಯಾಗಿದ್ದು, ಚಂಡೀಗಢದ ಆಮ್‌ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಕುಲದೀಪಕುಮಾರ ಅವರನ್ನು ವಿಜಯಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಜಾಹೀರಾತು ಚಂಡೀಗಢದ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದ ಚುನಾವಣಾಧಿಕಾರಿಯ (ಆರ್‌ಒ- ರಿಟರ್ನಿಂಗ್‌ ಆಫೀಸರ್‌) ಅನಿಲ ಮಸೀಹ್‌ ಅವರ ನಿರ್ಧಾರವನ್ನು … Continued

ಚಂಡೀಗಢ ಮೇಯರ್ ಚುನಾವಣೆ : “ನೀವು ಮತಪತ್ರದ ಮೇಲೆ X ಮಾರ್ಕ್ ಏಕೆ ಹಾಕಿದ್ದೀರಿ?” : ಚುನಾವಣಾ ಅಧಿಕಾರಿ ಬೆವರಿಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಆರೋಪಿತ ಪ್ರಕರಣದಲ್ಲಿ ಚುನಾವಣಾಧಿಕಾರಿ (ಆರ್‌ ಒ- ರಿಟರ್ನಿಂಗ್‌ ಆಫೀಸರ್‌) ಅನಿಲ ಮಾಸಿಹ್ ಅವರನ್ನು ಸುಪ್ರೀಂ ಕೋರ್ಟ್‌ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಮತ ಎಣಿಸಬೇಕಿದ್ದ ಅಧಿಕಾರಿ ಮತಪತ್ರಗಳಲ್ಲಿ ಟಿಕ್‌ ಮತ್ತು ಇಂಟೂ ಮಾರ್ಕ್‌ಗಳನ್ನು ಹಾಕಿದ್ದು ಏಕೆ ಎಂದು … Continued