ಬನಹಟ್ಟಿ :ಹಿಜಾಬ್ ವಿವಾದ, ಕಲ್ಲುತೂರಾಟ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಕುರಿತು ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ವಿವಾದ ಉಂಟಾಗಿದ್ದು, ಇದು ವಿಕೋಪಕ್ಕೆ ಹೋಗಿ ಕಾಲೇಜು ಎದುರಿಗೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ. ಹೀಗಾಗಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಶಾಲೆ ಹತ್ತಿರ ಜಮಾವಣೆಗೊಂಡ … Continued