ಮಧ್ಯರಾತ್ರಿ ಸೆರೆಯಾಯ್ತು ನರ ಭಕ್ಷಕ ಹುಲಿ….

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯೇ ಜಾಗದಲ್ಲಿಯೇ ಸೆರೆ ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1: 45ರ … Continued

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ : ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಬೇಟೆಗಾರ ಸಾವಿಗೀಡಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ವರದಿ  ಪ್ರಕಾರ,  ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮದ್ದೂರು … Continued