ಭಯಾನಕ ವೀಡಿಯೊ…| ಬಂಡೀಪುರ : ಫೋಟೋ ತೆಗೆಯಲು ಮುಂದಾದವನ ಅಟ್ಟಾಡಿಸಿಕೊಂಡು ಹೋಗಿ ಮೆಟ್ಟಿದ ಕಾಡಾನೆ

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೇರಳದ ಪ್ರವಾಸಿಯೊಬ್ಬರ ಮೇಲೆ ಕಾಡು ಆನೆ ದಾಳಿ ನಡೆಸಿದೆ. ಪ್ರವಾಸಿಗನನ್ನು ನೆಲಕ್ಕೆ ತಳ್ಳಿದ ಆನೆ ಕಾಲಿನಿಂದ ತುಳಿದಿದೆ. ಆದರೆ ಉಳಿದ ಪ್ರವಾಸಿಗರು ಬೊಬ್ಬೆ ಹೊಡೆದ ನಂತರ ಆತನನ್ನು ಬಿಟ್ಟುಹೋಗಿದೆ. ಪ್ರವಾಸಿಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ … Continued

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ : ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಬೇಟೆಗಾರ ಸಾವಿಗೀಡಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ವರದಿ  ಪ್ರಕಾರ,  ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮದ್ದೂರು … Continued

ಬಂಡೀಪುರ: ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸಾವು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ‌ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ (ಎನ್ ಎಚ್ 766) ಲಾರಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ. ಮದ್ದೂರು … Continued

ಬಂಡೀಪುರ; ಗಾಯಾಳು ಹುಲಿ ಪತ್ತೆ, ಕಣ್ಗಾವಲು

ಚಾಮರಾಜನಗರ: ಹುಲಿ ಸಂರಕ್ಷಿತ ಅರಣ್ಯವಾದ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾದ ಕಾರಣದಿಂದ ಹುಲಿಗಳ ನಡುವೆ ಕಾದಾಟ ಹೆಚ್ಚಾಗುತ್ತಿದ್ದು, ಹೀಗೆ ನಡೆದ ಕಾದಾಟದಲ್ಲಿ ಗಾಯಗೊಂಡ ಹುಲಿಯೊಂದು ಈಗ ಪತ್ತೆಯಾಗಿದೆ. ಬಂಡೀಪರ ಹುಲಿ ಸಂರಕ್ಷಿತ ಪ್ರದೇಶ ಸಫಾರಿ ಝೋನ್‌ನಲ್ಲಿ ಗಾಯಗೊಂಡಿರುವ ಹುಲಿಯೊಂದು ಕಾಣಿಸಿಕೊಂಡಿದೆ. ಗಡಿಯ ವಿಚಾರದಲ್ಲಿ ಹುಲಿಗಳ ನಡುವೆ ಕಾಡಿನಲ್ಲಿ ಕಾದಾಟ ನಡೆಯುವುದು ಸಹಜ ಪ್ರಕ್ರಿಯೆ ಈ ವೇಳೆ … Continued