ಬಂಡೀಪುರ | ಸಫಾರಿ ವಾಹನ ಅಟ್ಟಾಡಿಸಿಕೊಂಡು ಬಂದ ಕಾಡಾನೆ ; ವೀಡಿಯೋ ವೈರಲ್…

ಚಾಮರಾಜನಗರ : ಸಫಾರಿ ವಾಹನದ ಮೇಲೆ ಕಾಡಾನೆ (Wild Elephant) ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ನಡೆದಿದೆ. ಈಗ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಫಾರಿ (Safari) ವಾಹನ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆ ಸಫಾರಿ ಜೀಪ್ ಕಂಡ ಕೂಡಲೇ ಕೋಪಗೊಂಡು ಅಟ್ಟಾಡಿಸಿಕೊಂಡು … Continued