ಬೆಂಗಳೂರು ಹೋಟೆಲುಗಳಲ್ಲಿ ತಿಂಡಿ-ತಿನಿಸು ಮತ್ತಷ್ಟು ದುಬಾರಿ; ಬೆಲೆ ಏರಿಕೆಗೆ ನಿರ್ಧಾರ

ಬೆಂಗಳೂರು: ಅಡುಗೆ ಅನಿಲ, ಎಣ್ಣೆ ಹಾಗೂ ಖಾದ್ಯ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ  ಬೆಂಗಳೂರು ನಗರದಲ್ಲಿ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಮಾಡುವುದಾಗಿ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕೋವಿಡ್ ಆರ್ಥಿಕ … Continued

ಕರ್ನಾಟಕದಲ್ಲಿ ಇನ್ನೂ ನಾಲ್ಕೈದು ದಿನ ಭಾರಿ ಮಳೆ, ಕರಾವಳಿ ಜಿಲ್ಲೆಗಳು, ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ರಾಜ್ಯದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ, … Continued