ಬೆಂಗಳೂರು ಕೋರಮಂಗಲದಲ್ಲಿ ಅಪಘಾತ ; ಶಾಸಕನ ಪುತ್ರ ಸೇರಿ 7 ಜನರ ಸಾವು
ಬೆಂಗಳೂರು: ಬೆಂಗಳೂರು ನಗರದಲ್ಲಿ ತಡರಾತ್ರಿ ಐಷಾರಾಮಿ ಕಾರು ಅಪಘಾತಕ್ಕೀಡಾಗಿ 7 ಜನರು ಮೃತಪಟ್ಟಿದ್ದಾರೆ. ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಂಗಳವಾರ ಮುಂಜಾನೆ 1.45ರ ಸುಮಾರಿಗೆ ಐಷಾರಾಮಿ ಕಾರು ಅಪಘಾತ ನಡೆದಿದ್ದು, ಮೂವರು ಮಹಿಳೆಯರು, ನಾಲ್ವರು ಪುರುಷರು ಸೇರಿ ಅಪಘಾತದಲ್ಲಿ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರುಣಾಸಾಗರ್ (28) ತಮಿಳುನಾಡಿನ ಹೊಸೂರು … Continued