ಸಿಎಂಗೆ ಪತ್ರ ಬರೆದ ಐಟಿ ಕಂಪನಿಗಳ ಸಂಘ: ಮೂಲಸೌಕರ್ಯ ಸರಿಪಡಿಸದಿದ್ದರೆ ಸ್ಥಳಾಂತರಿಸುವ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳ ಮೇಲೆ ಅವಾಂತರಗಳು ಜನಜೀವನದ ಮೇಲೆ ಪರಿಣಾಮ ಬೀರುತ್ತಿವೆ. ಜನರ ಜೊತೆಗೆ ಈಗ ದೊಡ್ಡದೊಡ್ಡ ಐಟಿ ಕಂಪನಿಗಳು ಕೂಡ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳಿಂದಾಗಿ ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ORRCA), … Continued