ವಿಶ್ವಮಟ್ಟದಲ್ಲಿ ಬೆಂಗಳೂರಿಗೆ ಮತ್ತೊಂದು ಗರಿ: ‘ವಿಶ್ವದ 20 ಅತ್ಯುತ್ತಮ ಆಹಾರ ನಗರಗಳ’ ಪಟ್ಟಿಯಲ್ಲಿ 13ನೇ ಸ್ಥಾನ ; 20 ನಗರಗಳ ಪಟ್ಟಿ…

ಬೆಂಗಳೂರು: ಸ್ಟಾರ್ಟ್‌ಅಪ್‌ಗಳು ಮತ್ತು ಬೃಹತ್ ಟೆಕ್ ಪಾರ್ಕ್‌ಗಳಿಗೆ ಹೆಸರುವಾಸಿಯಾಗಿರುವ ನಮ್ಮ ಬೆಂಗಳೂರು, ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹತ್ವದ ಸ್ಥಾನ ಪಡೆದಿದೆ. ಕೇವಲ ತಂತ್ರಜ್ಞಾನ ಮಾತ್ರವಲ್ಲದೆ, ತನ್ನ ವೈವಿಧ್ಯಮಯ ಮತ್ತು ವಿಶಿಷ್ಟ ಆಹಾರ ಸಂಸ್ಕೃತಿಯ ಮೂಲಕವೂ ಬೆಂಗಳೂರು ಜಗತ್ತಿನ ಗಮನ ಸೆಳೆದಿದೆ. ಪ್ರಸಿದ್ಧ ಅಂತಾರಾಷ್ಟ್ರೀಯ ನಿಯತಕಾಲಿಕೆ ‘ಟೈಮ್ ಔಟ್’ (Time Out) ಬಿಡುಗಡೆ ಮಾಡಿರುವ ‘ವಿಶ್ವದ … Continued

ಬೆಂಗಳೂರು: ಬಾಡಿಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಯುವತಿಯ ನಗ್ನ ಶವ ಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ 34 ವರ್ಷದ ಯುವತಿಯೊಬ್ಬಳು ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಜಾರ್ಖಂಡ್‌ನ ಧನ್‌ಬಾದ್ ಮೂಲದ ಪೂಜಾ ದತ್ತಾ ಎಂದು ಗುರುತಿಸಲಾಗಿದೆ. ಪೂಜಾ ದತ್ತಾ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಇವರು ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಒಬ್ಬರೇ … Continued

ವೀಡಿಯೊ | ರೀಲ್ಸ್‌ ಹುಚ್ಚಿಗೆ ಬಿದ್ದು ತಂದೆಯನ್ನೇ ಮೂಟೆಕಟ್ಟಿ ‘ಕೊರಿಯರ್’ ಮಾಡಲು ಹೋದ ಬೆಂಗಳೂರು ಮಹಿಳೆ : ಮುಂದಾಗಿದ್ದು..?

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ‘ವೈರಲ್’ ಆಗುವ ಹಪಾಹಪಿಗೆ ಬಿದ್ದ ಕುಟುಂಬವೊಂದು, ವಯಸ್ಸಾದ ವ್ಯಕ್ತಿಯನ್ನೇ ಪಾರ್ಸೆಲ್ ಬಾಕ್ಸ್‌ನಲ್ಲಿ ತುರುಕಿ ಕೊರಿಯರ್ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಮಂಗಳವಾರ (ಮಾರ್ಚ್‌ ೧೭) ಮಹಿಳೆ, ಆಕೆಯ ಪತಿ, ಅತ್ತೆ ಮತ್ತು … Continued

ಮತಗಳ್ಳತನ ಆರೋಪ : ಚುನಾವಣಾ ಆಯೋಗಕ್ಕೆ ದೂರು ನೀಡಲು ಹಿಂದೇಟು ಹಾಕಿದರೇ ರಾಹುಲ್ ಗಾಂಧಿ…?

ಬೆಂಗಳೂರು : ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಅಕ್ರಮವಾಗಿ ಮತದಾನ ನಡೆಸಲಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ದೆಹಲಿಯಲ್ಲಿ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ಇಂದು (ಆಗಸ್ಟ್ 8) ಬೆಂಗಳೂರಿನ ಮಹದೇವಪುರ ಹಾಗೂ ರಾಜಾಜಿನಗರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ … Continued

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ಪೀಠವು ರಾಜ್ಯ ಸರ್ಕಾರದಿಂದ ಈ ಬಗ್ಗೆ ವಸ್ತುಸ್ಥಿತಿ … Continued

ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ

ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ … Continued

ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ ; ಆರೋಪಿ ಬಂಧಿಸಿದ ಪೊಲೀಸರು

ಬೆಂಗಳೂರು : ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ನ.30 ರಂದು ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ ಎಂದು ಹೇಳಲಾಗಿದೆ. ಶಿವಕುಮಾರ ಸ್ವಾಮೀಜಿ ಮೂರ್ತಿ ಒಡೆಯುವಂತೆ ಕನಸನಲ್ಲಿ ಬಂದು ಏಸು ಹೇಳಿದ್ದ. ಇದಕ್ಕೆ … Continued

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.​​ಎಂ. ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ತೊಡಕಿನ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಣಿಪಾಲ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 92 ವರ್ಷದ ಎಸ್​.ಎಂ.​​ ಕೃಷ್ಣ ಅವರಿಗೆ ಮಣಿಪಾಲ​ ಆಸ್ಪತ್ರೆಯಲ್ಲಿ … Continued

ವೀಡಿಯೊ..| ಚಲಿಸುತ್ತಿರುವಾಗ ಹೊತ್ತಿ ಉರಿದ ಬಿಎಂಟಿಸಿ ಬಸ್‌

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್​ ಅಗ್ನಿಗಾಹುತಿಯಾದ ಘಟನೆ ಇಂದು, ಮಂಗಳವಾರ ಬೆಳಿಗ್ಗೆ ಎಂ.ಜಿ.ರಸ್ತೆಯ ಅನಿಲ ಕುಂಬ್ಳೆ ಸರ್ಕಲ್ ಸಮೀಪ ನಡೆದಿದೆ. ಕೂಡಲೇ ಎಚ್ಚೆತ್ತ ಬಸ್ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಇಡೀ ಬಸ್ ಅನ್ನು ಆವರಿಸಿಕೊಂಡಿತು. ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಎಚ್ಚೆತ್ತ ಚಾಲಕ ಕಾರ್ಯಾಚರಣೆಗೆ ಧಾವಿಸಿ … Continued