ಕುತೂಹಲ ಮೂಡಿಸಿದ ದೇವೇಗೌಡ-ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರನ್ನು (HD DeveGowda) ಅವರನ್ನು ಭಾನುವಾರ ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ. ಬಿಜೆಪಿ- ಜೆಡಿಎಸ್​ ಮೈತ್ರಿ ಚರ್ಚೆ ನಡೆಯುತ್ತಿರುವ ವೇಳೆಯೇ ಈ ಭೇಟಿ ನಡೆದಿರುವುದುಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, … Continued

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ : ಮೃತರ ಸಂಖ್ಯೆ 14ಕ್ಕೆ ಏರಿಕೆ

ಬೆಂಗಳೂರು : ಬೆಂಗಳೂರಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ದರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋದಾಮು ಮಾಲೀಕ ರಾಮಸ್ವಾಮಿ ಹಾಗೂ ನಿರ್ವಹಣೆ ಮಾಡುತ್ತಿದ್ದ ರಾಮಸ್ವಾಮಿ ಪುತ್ರ ನವೀನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟಾಕಿ ಗೋದಾಮು ಬೆಂಕಿ … Continued

ಅತ್ತಿಬೆಲೆ : ಪಟಾಕಿ ಗೋದಾಮಿಗೆ ಆಕಸ್ಮಿಕ ಬೆಂಕಿ: 12 ಜನರು ಸಾವು

ಬೆಂಗಳೂರು : ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದರಂತದಲ್ಲಿ 11 ಮಂದಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ. ಘಟನೆ ನಡೆದ ವೇಳೆ 30-40 ಕಾರ್ಮಿಕರು ಗೋದಾಮಿನಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ 11 ಮಂದಿ ಮೃತಪಟ್ಟಿದ್ದು, ಗಾಐಗೊಂಡ ಕೆಲವರ ಸ್ಥಿತಿ … Continued

ಕ್ರಿಕೆಟ್‌ ವಿಶ್ವಕಪ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಂಚುರಿ ಸಿಡಿಸಿದ ನ್ಯೂಜಿಲೆಂಡ್ ಆಟಗಾರ ʼರಚಿನ್ʼ ರವೀಂದ್ರ ಕನ್ನಡಿಗ ; ಈ ಆಟಗಾರನ ಹೆಸರಲ್ಲಿರುವ ವಿಶೇಷತೆ ಏನು..?

ಗಾಯಗೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿದು ಹಾಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಅದ್ಭುತ ಆಟದೊಂದಿಗೆ ಗಮನ ಸೆಳೆದ ಭಾರತೀಯ ಮೂಲದ ಯುವ ಕ್ರಿಕೆಟರ್‌ ರಚಿನ್ ರವೀಂದ್ರ ಈಗ ಭಾರಿ ಸುದ್ದಿಯಾಗಿದ್ದಾರೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಗುರುವಾರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2023) … Continued

ಬೆಂಗಳೂರು : ಪೊಲೀಸ್‌ ಆಯುಕ್ತರ ಕಚೇರಿ ಬಳಿಯ ಬಸ್‌ ಶೆಲ್ಟರ್‌ ಅನ್ನೇ ಕದ್ದೊಯ್ದ ಕಳ್ಳರು…!

ಬೆಂಗಳೂರು: ಬೆಂಗಳೂರಿನಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿದ ಒಂದು ವಾರದ ನಂತರ 10 ಲಕ್ಷ ರೂ.ವೆಚ್ಚದಲ್ಲಿ ಸ್ಟೀಲ್ ರಚನೆಯೊಂದಿಗೆ ನಿರ್ಮಾಣವಾಗಿದ್ದ ಬಸ್‌ ನಿಲ್ದಾಣ ನಾಪತ್ತೆಯಾಗಿದೆ…! ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಬಳಿಯಲ್ಲೇ ನೂತನವಾಗಿ ನಿರ್ಮಿಸಲಾಗಿದ್ದ ಬಿಎಂಟಿಸಿ ಬಸ್ ತಂಗುದಾಣ (ಬಸ್ ಶೆಲ್ಟರ್)ವನ್ನು ಇತ್ತೀಚಿಗೆ ಕಳ್ಳರು ನಾಪತ್ತೆ ಮಾಡಿದ್ದಾರೆ. ಈ ಜಾಗದಲ್ಲಿದ್ದ … Continued

ಬೆಂಗಳೂರಿನಲ್ಲಿ ಶಾಲಾ ಸಮಯದಲ್ಲಿ ಬದಲಾವಣೆ ಬಗ್ಗೆ ಚರ್ಚೆ : ಸಭೆಯ ದಿನಾಂಕ ಬದಲು, ಅಕ್ಟೋಬರ್‌ 9ಕ್ಕೆ ಸಭೆ ನಿಗದಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡುವ ಕುರಿತು ಚರ್ಚಿಸಲು ಶಿಕ್ಷಣ ಇಲಾಖೆಯು ಅಕ್ಟೋಬರ್ 5ರಂದು ಕರೆದಿದ್ದ ಸಭೆಯನ್ನು ಕಾಋಣಾಂತರಗಳಿಂದ ಅಕ್ಟೋಬರ್ 9ಕ್ಕೆ ಮುಂದೂಡಿದೆ. ನಗರದಲ್ಲಿ ವೈಜ್ಞಾನಿಕವಾಗಿ ಸಂಚಾರ ವ್ಯವಸ್ಥೆ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, … Continued

ಬೆಂಗಳೂರು : ನೈಸ್‌ ರಸ್ತೆಯಲ್ಲಿ ಅಪಘಾತ, ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ-ಮಗು ಸಾವು

ಬೆಂಗಳೂರು : ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಸೋಮಪುರ ಬಳಿ ಇಂದು, ಮಂಗಳವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಸುತ್ತಿದ್ದ ತಾಇ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ. ಇನ್ನೊಂದು ಮಗು ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ … Continued

ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ (74 ವರ್ಷ) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು ಇರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಸಮೀಪವರ್ತಿಗಳಿಂದ ತಿಳಿದುಬಂದಿದೆ. ಇವರಿಗೆ ಆಂಜಿಯೋಗ್ರಾಂ ಆಪರೇಷನ್‌ ಮಾಡುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾ,ಟಿವಿ ಗಳಲ್ಲಿ ಹಾಸ್ಯನಟನಾಗಿ … Continued

ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಪ್ರಜೆಗೆ ಬಂದಿದ್ದು ಮಂಕಿಪಾಕ್ಸ್ ಅಲ್ಲ: ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು : ಈ ತಿಂಗಳ ಆರಂಭದಲ್ಲಿ ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಪ್ರಜೆಗೆ ಮಂಕಿಪಾಕ್ಸ್ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಟೆಸ್ಟ್ ಬಳಿಕ ಆ ವ್ಯಕ್ತಿಗೆ ಇರುವುದು ಮಂಕಿಪಾಕ್ಸ್‌ ಅಲ್ಲ, ಬದಲಿಗೆ ಚಿಕನ್ ಫಾಕ್ಸ್ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿಗೆ ಚಿಕಿತ್ಸೆಗೆಂದು ಬಂದಿದ್ದ ಇಥಿಯೋಪಿಯಾದ 55 … Continued

ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾಲಯ, ಸಹಾಯವಾಣಿಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಬಹುನಿರೀಕ್ಷಿತ ಸಂಚಾರಿ ಪಶು ಚಿಕಿತ್ಸಾಲಯ ಮತ್ತು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಶನಿವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್ ಮತ್ತಿತರರು … Continued