ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ
ನವದೆಹಲಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ. ಇದರಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ ಈಗ ಐದಕ್ಕೇರಿದೆ. ಬಂಧಿತ ಹುಬ್ಬಳ್ಳಿಯ ಶಂಕಿತ ಉಗ್ರನನ್ನು ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಚೋಟು ಎಂದು ಹೇಳಲಾಗಿದೆ. ಈ ಶಂಕಿತ ಹುಬ್ಬಳ್ಳಿ ನಿವಾಸಿ, … Continued