ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ತಂದೆ- ಮಗಳು ಸಾವು

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಮಜರಗೊಲ್ಲಹಳ್ಳಿಗೆ ಮದುವೆಗೆಂದು ಬಂದಿದ್ದ ತಂದೆ-ಮಗಳು, ಭಾನುವಾರ ಸಂಜೆ ಕಾಮಸಮುದ್ರದ ವೃಷಭಾವತಿ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸಯ್ಯದ್‌ ಅಯೂಬ್‌ (35) ಹಾಗೂ ಫಾತಿಮಾ (10) ಎಂದು ಗುರುತಿಸಲಾಗಿದೆ.ಮಜರಗೊಲ್ಲಹಳ್ಳಿಯ ಇಮ್ತಿಯಾಜ್‌ ಎಂಬವರ ಮನೆಯಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ … Continued

ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. ಮೃತರನ್ನು ನವೀನ(32), ರಾಜೇಂದ್ರ(32), ಮೋಹನ್(28) ಎಂದು ಹೇಳಲಾಗಿದೆ. ಇವರೊಂದಿಗೆ ಬಂದಿದ್ದ ಮತ್ತೊಬ್ಬ ಊಟ ತರಲು ಹೋಗಿದ್ದ ಕಾರಣಕ್ಕೆ ಬದುಕುಳಿದಿದ್ದಾನೆ ಎನ್ನಲಾಗಿದೆ. ಕೆರೆ ಬಳಿ ಪಾರ್ಟಿ ಮಾಡಿದ … Continued