ಬ್ಯಾಂಕಾಕ್‌ ನಿಂದ ಗಡಿಪಾರಾದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಹರ್‌ಸಿಮ್ರನ್ ಬಂಧನ

ನವದೆಹಲಿ: ಕೇಂದ್ರ ತನಿಖಾ ಏಜೆನ್ಸಿಗಳ ಸಹಕಾರದೊಂದಿಗೆ ದೆಹಲಿ ಪೊಲೀಸ್‌ನ ಸ್ಪೆಷಲ್ ಸೆಲ್, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಹರ್‌ಸಿಮ್ರನ್ ಅನ್ನು ಬಂಧಿಸಿದೆ. ಈತನನ್ನು ಈ ವಾರ ಆರಂಭದಲ್ಲಿ ಬ್ಯಾಂಕಾಕ್‌ನಿಂದ ಗಡಿಪಾರು ಮಾಡಲಾಗಿತ್ತು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಈತನನ್ನು ಅಲಿಯಾಸ್ ‘ಬಾದಲ್’ ಮತ್ತು ‘ಸಿಮ್ರನ್’ ಎಂದೂ ಕರೆಯುತ್ತಾರೆ. ನವೆಂಬರ್ 26 ರಂದು ದೆಹಲಿಗೆ ಆಗಮಿಸಿದ ತಕ್ಷಣವೇ ಆತನನ್ನು … Continued

ವೀಡಿಯೊ…| ಅಂತ್ಯಸಂಸ್ಕಾರಕ್ಕೂ ಮುನ್ನ ಶವಪೆಟ್ಟಿಗೆಯೊಳಗೆ ಎಚ್ಚರಗೊಂಡ ಸತ್ತುಹೋಗಿದ್ದಾಳೆಂದು ಭಾವಿಸಲಾಗಿದ್ದ ಮಹಿಳೆ…!

ಥಾಯ್ಲೆಂಡ್‌ನ ಬೌದ್ಧ ದೇವಾಲಯವೊಂದರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸತ್ತು ಹೋಗಿದ್ದಾರೆಂದು ನಂಬಲಾದ ಮಹಿಳೆಯೊಬ್ಬರು ಅಂತ್ಯಸಂಸ್ಕಾರಕ್ಕೆ ಮುನ್ನವೇ ಶವಪೆಟ್ಟಿಗೆಯೊಳಗೆ ಜೀವಂತವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಬ್ಯಾಂಕಾಕ್‌ನ ಹೊರವಲಯದಲ್ಲಿರುವ ನೊಂಥಬುರಿಯ ವಾಟ್ ರಾಟ್ ಪ್ರಕೋಂಗ್ ಥಾಮ್ (Wat Rat Prakhong Tham) ದೇವಾಲಯದಲ್ಲಿ ನಡೆದಿದೆ. ಒಂದು ಪಿಕಪ್ ಟ್ರಕ್‌ನ ಹಿಂಭಾಗದಲ್ಲಿ ಇರಿಸಲಾಗಿದ್ದ ಬಿಳಿ ಶವಪೆಟ್ಟಿಗೆಯಿಂದ ಅಸಾಮಾನ್ಯ ಚಲನೆಯನ್ನು ದೇವಾಲಯದ … Continued

ಭೀಕರ ದೃಶ್ಯಗಳ ವೀಡಿಯೊಗಳು | ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ ; ಸಾವಿನ ಸಂಖ್ಯೆ 144ಕ್ಕೆ ಏರಿಕೆ,

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪ ಹಾಗೂ 6.4 ತೀವ್ರತೆಯ ನಂತರದ ಆಘಾತ ಶುಕ್ರವಾರ ಸಂಭವಿಸಿದ್ದು, ಕನಿಷ್ಠ 144 ಜನರು ಸಾವಿಗೀಡಾಗಿದ್ದಾರೆ. ಕಟ್ಟಡಗಳು ಉರುಳಿದವು, ಸೇತುವೆಗಳು ಕುಸಿದವು. ಮತ್ತು ಐತಿಹಾಸಿಕ ರಚನೆಗಳಿಗೆ ಹಾನಿಯಾಗಿದೆ. ನೆರೆಯ ಥಾಯ್ಲೆಂಡ್‌ನಲ್ಲೂ ನಡುಕ ಸಂಭವಿಸಿದೆ, ಅಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 117 ಮಂದಿ ಸಿಲುಕಿದ್ದು, ಎಂಟು ಮಂದಿ ಸಾವಿಗೀಡಾಗಿದ್ದಾರೆ. … Continued

ವೀಡಿಯೊಗಳು..| ಮ್ಯಾನ್ಮಾರ್‌ ನಲ್ಲಿ 7.7 ತೀವ್ರತೆಯ ಭೂಕಂಪ ; ಬ್ಯಾಂಕಾಕಿನಲ್ಲಿ ಪ್ರಬಲ ಕಂಪನ : 20 ಸಾವು, ಹಲವರಿಗೆ ಗಾಯ

ಶುಕ್ರವಾರ ಮಧ್ಯಾಹ್ನ 12:50ಕ್ಕೆ (ಸ್ಥಳೀಯ ಕಾಲಮಾನ) ಮಧ್ಯ ಮ್ಯಾನ್ಮಾರ್‌ನಲ್ಲಿ 7.7 ತೀವ್ರತೆಯ ಭೂಕಂಪ ಮತ್ತು 6.8ರ  ಭೂಕಂಪದ ನಂತರದ ಆಘಾತ ಸಂಭವಿಸಿದ ನಂತರ ಸುಮಾರು ಲಭ್ಯವಿರುವ ಮಾಹಿತಿ ಪ್ರಕಾರ, 20 ಜನ ಸಾವಿಗೀಡಾಗಿದ್ದಾರೆ ಹಾಗೂ 90ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಸಾಗಯಿಂಗ್ ನಗರದ ವಾಯುವ್ಯಕ್ಕೆ 16 ಕಿಮೀ ಮತ್ತು 10 … Continued