ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಹಾಕಲ್ಪಟ್ಟ ಪ್ರಕರಣ : ಪಾಕ್‌ ಬಲೆಗೆ ಬಿದ್ದ ಬಾಂಗ್ಲಾದೇಶ ಕ್ರಿಕೆಟ್ ಮುಖ್ಯಸ್ಥ ; ಬಿಸಿಬಿ ಮಾಜಿ ಸಿಇಒ

ಢಾಕಾ: ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಿರುವ 2026ರ ಟಿ20 ವಿಶ್ವಕಪ್‌ ನಲ್ಲಿ  ಐಸಿಸಿ (ICC) ಜೊತೆಗಿನ ಸಂಘರ್ಷದ ಪರಿಣಾಮವಾಗಿ ಬಾಂಗ್ಲಾದೇಶ ತಂಡವು ವಿಶ್ವಕಪ್‌ನಿಂದ ಹೊರಬಿದ್ದಿದ್ದು, ಇದರ ಹಿಂದೆ ಪಾಕಿಸ್ತಾನದ ಕುತಂತ್ರವಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.  ವಿಶ್ವಕಪ್‌ ಪಂದ್ಯಗಳನ್ನು ಆಡಲು ಸಹ ಆತಿಥೇಯ ಭಾರತಕ್ಕೆ ಪ್ರಯಾಣಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) “ಭದ್ರತಾ ಕಾರಣ” … Continued

2026ರ ಟಿ20 ವಿಶ್ವಕಪ್ | ಭಾರತದಲ್ಲಿ ಆಡುವ ವಿಚಾರ ; ಬಾಂಗ್ಲಾದೇಶಕ್ಕೆ ಐಸಿಸಿ ಅಂತಿಮ ಗಡುವು

 ಮುಂಬೈ/ಢಾಕಾ : 2026ರ ಪುರುಷರ ಟಿ20 ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (BCB), ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಂತಿಮ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ. ಭಾರತಕ್ಕೆ ಬರಲು ಒಪ್ಪಿಗೆ ಕುರಿತು ನಿರ್ಧಾರ ತಿಳಿಸುವ  ಕುರಿತು ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಜನೆವರಿ 21ರ ವರೆಗೆ ಸಮಯ ನೀಡಿದೆ. ಒಂದು ವೇಳೆ … Continued

ತಮೀಮ್ ಇಕ್ಬಾಲ್‌ ರನ್ನು ‘ಭಾರತದ ಏಜೆಂಟ್’ ಎಂದಿದ್ದ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಣಕಾಸು ಸಮಿತಿ ಅಧ್ಯಕ್ಷ ವಜಾ

ಢಾಕಾ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ವಿಶ್ವಕಪ್ ಪಂದ್ಯದ ಸ್ಥಳದ ವಿವಾದದ ನಡುವೆ ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಹಣಕಾಸು ಸಮಿತಿ ಅಧ್ಯಕ್ಷ ಎಂ. ನಜ್ಮುಲ್ ಇಸ್ಲಾಂ ಅವರನ್ನು ಗುರುವಾರ ಹುದ್ದೆಯಿಂದ ವಜಾಗೊಳಿಸಲಾಗಿದೆ. ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರನ್ನು “ಭಾರತದ ಏಜೆಂಟ್” ಎಂದು ಕರೆದಿದ್ದ ನಜ್ಮುಲ್ … Continued

ಬಾಂಗ್ಲಾದೇಶ ಕ್ರಿಕೆಟಿಗರಿಗೆ ಬಿಗ್ ಶಾಕ್ : ಹಲವು ಆಟಗಾರರ ಪ್ರಾಯೋಜಕತ್ವ ರದ್ದು ; ವರದಿ

 ನವದೆಹಲಿ/ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹೆಚ್ಚುತ್ತಿರುವ ರಾಜತಾಂತ್ರಿಕ ಮತ್ತು ಕ್ರೀಡಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಕ್ರಿಕೆಟಿಗರು ಈಗ ತಮ್ಮ ಪ್ರಾಯೋಜಕರನ್ನು ಬದಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಭಾರತದ ಪ್ರಮುಖ ಕ್ರೀಡಾ ಪರಿಕರ ತಯಾರಿಕಾ ಸಂಸ್ಥೆಯಾದ ಎಸ್‌ಜಿ (SG – Sanspareils Greenlands), ಬಾಂಗ್ಲಾ ಆಟಗಾರರೊಂದಿಗಿನ ತನ್ನ ಪ್ರಾಯೋಜಕತ್ವದ ಒಪ್ಪಂದವನ್ನು ಮುಂದುವರಿಸದೇ ಇರಲು ನಿರ್ಧರಿಸಿದೆ ಎಂದು ವರದಿಗಳು … Continued

ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯುವ ತನ್ನ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೊರೆ..?

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ಕ್ರಿಕೆಟ್ ಮೈದಾನಕ್ಕೂ ವ್ಯಾಪಿಸಿದೆ. ಐಪಿಎಲ್ 2026ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡಬೇಕಿದ್ದ ಬಾಂಗ್ಲಾದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಒಪ್ಪಂದದಿಂದ ಮುಕ್ತಗೊಳಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ, ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳ … Continued

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ವೇಳೆ ಕೊಲೆ ಪ್ರಕರಣ ; ಎಫ್‌ಐಆರ್‌ನಲ್ಲಿ ಖ್ಯಾತ ಕ್ರಿಕೆಟರ ಶಕೀಬ್ ಅಲ್ ಹಸನ್ ಹೆಸರು ಉಲ್ಲೇಖ : ವರದಿ

ಆಗಸ್ಟ್ 5 ರಂದು ಬಾಂಗ್ಲಾದೇಶದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬರನ್ನು ಹತ್ಯೆಗೈದ ಆರೋಪದ ಮೇಲೆ ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಢಾಕಾದ ಅಡಾಬೋರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಶಕೀಬ್ ಜೊತೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ 147 ಜನರಲ್ಲಿ … Continued

ಅತಿಯಾದ ʼನಿದ್ದೆʼಯ ಕಾರಣದಿಂದ ಭಾರತದ ವಿರುದ್ಧದ T20 ವಿಶ್ವಕಪ್ ಪಂದ್ಯ ತಪ್ಪಿಸಿಕೊಂಡ ಬಾಂಗ್ಲಾದೇಶದ ವೇಗದ ಬೌಲರ್‌…!

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರು ‘ಅತಿ ನಿದ್ದೆ’ಯಿಂದಾಗಿ ಭಾರತ ವಿರುದ್ಧದ ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ಆಡುವುದನ್ನು ತಪ್ಪಿಸಿಕೊಂಡರು ಎಂದು ವರದಿಯೊಂದು ಹೇಳಿದೆ. ತಸ್ಕಿನ್ ತನ್ನ ಕೋಣೆಯಲ್ಲಿ ಮಲಗಿದ್ದ ಕಾರಣ ತಂಡದ ಮ್ಯಾನೇಜ್‌ಮೆಂಟಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಇದರ ಪರಿಣಾಮವಾಗಿ, ಪಂದ್ಯದ ವೇಳೆ ಅವರು ತಂಡದ ಬಸ್ ತಪ್ಪಿಸಿಕೊಂಡರು … Continued

ಬಾಂಗ್ಲಾದೇಶ Vs ನ್ಯೂಜಿಲೆಂಡ್ ಟೆಸ್ಟ್ : ಬಾಲ್‌ ಸ್ಟಂಪಿಗೆ ಬಡಿಯದಂತೆ ತಡೆಯಲು ಚೆಂಡನ್ನು ಕೈಯಲ್ಲಿ ಹಿಡಿದು ಔಟಾದ ಬಾಂಗ್ಲಾದೇಶದ ಬ್ಯಾಟರ್ | ವೀಕ್ಷಿಸಿ

ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಬುಧವಾರ ಅಪರೂಪದ ವಿದ್ಯಮಾನಕ್ಕೆ ಔಟಾದರು. ವಿಕೆಟ್ ಕೀಪರ್ ಬ್ಯಾಟರ್ ಸ್ಟಂಪ್ ಸುತ್ತಲೂ ಬಾಲ್‌ ಇರುವಾಗ ಅದನ್ನು ಕೈಯಲ್ಲಿ ತಡೆದಿದ್ದಕ್ಕಾಗಿ ಔಟಾಗಿದ್ದಾರೆ. ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್ ಅವರ ಓವರ್‌ನಲ್ಲಿ ಚೆಂಡನ್ನು ಹ್ಯಾಂಡಲ್ ಮಾಡಿದ್ದಕ್ಕಾಗಿ ಔಟಾದರು. ಈ ಪ್ರಕ್ರಿಯೆಯಲ್ಲಿ, ರಹೀಮ್ ಬಾಂಗ್ಲಾದೇಶದಿಂದ ಈ … Continued