ಬಾಂಗ್ಲಾದೇಶ: ಪೆಟ್ರೋಲ್ ಹಣ ಕೇಳಿದ್ದಕ್ಕೆ ಹಿಂದೂ ಯುವಕನ ಮೇಲೆ ಕಾರು ಹರಿಸಿ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಲು ಯತ್ನಿಸಿದ ಎಸ್‌ಯುವಿ (SUV) ಕಾರನ್ನು ತಡೆಯಲು ಯತ್ನಿಸಿದ ಹಿಂದೂ ಯುವಕನನ್ನು ಕಾರು ಓಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತ ಯುವಕನನ್ನು 30 ವರ್ಷದ ರಿಪಾನ್ ಸಹಾ ಎಂದು ಗುರುತಿಸಲಾಗಿದೆ. ಈತ ರಾಜಬರಿ ಜಿಲ್ಲೆಯ ಗೋವಾಲಂದ ಮೋರ್‌ನಲ್ಲಿರುವ ಕರೀಂ ಫಿಲ್ಲಿಂಗ್ … Continued