ಪದಚ್ಯುತ ಮಾಜಿ ಪ್ರಧಾನಿ ಹಸೀನಾ ಪಕ್ಷ ಅವಾಮಿ ಲೀಗ್‌ ನಿಷೇಧಕ್ಕೆ ಮುಂದಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ

ಢಾಕಾ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಅನ್ನು ನಿಷೇಧಿಸುವ ಬಗ್ಗೆ “ತ್ವರಿತ ನಿರ್ಧಾರ” ತೆಗೆದುಕೊಳ್ಳುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಶುಕ್ರವಾರ ಹೇಳಿದೆ. ಹಸೀನಾ ಅವರ ಪಕ್ಷವನ್ನು ವಿಸರ್ಜಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ನೇತೃತ್ವದ ಹೊಸದಾಗಿ ರಚನೆಯಾದ ರಾಷ್ಟ್ರೀಯ ನಾಗರಿಕ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು ರಾತ್ರೋರಾತ್ರಿ ಅವರ ಅಧಿಕೃತ ನಿವಾಸದ ಮುಂದೆ ರ್ಯಾಲಿ … Continued

ಬಾಂಗ್ಲಾದೇಶ ಸೇನಾ ಮುಖ್ಯಸ್ಥರ ಪದಚ್ಯುತಿಗೆ ಪಾಕಿಸ್ತಾನದಿಂದ ಯತ್ನ : ದಂಗೆ ವಿಫಲಗೊಳಿಸಿ ಸೇನಾ ಮುಖ್ಯಸ್ಥರನ್ನು ಕಾಪಾಡಿದ ಭಾರತ…!

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯತಗೊಳಿಸುವ ಪಾಕಿಸ್ತಾನದ ಪ್ರಯತ್ನಕ್ಕೆ ಭಾರತ ಬಲವಾದ ಪೆಟ್ಟು ನೀಡಿದೆ…! ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯುತಗೊಳಿಸಲು ಪಾಕಿಸ್ತಾನ ಪ್ರೇರಿತ ಇತ್ತೀಚಿನ ದಂಗೆಯ ಪ್ರಯತ್ನವನ್ನು ಭಾರತದ ನೆರವಿನೊಂದಿಗೆ ಯಶಸ್ವಿಯಾಗಿ ವಿಫಲಗೊಳಿಸಲಾಗಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಆರಂಭಿಸಿದ ಈ ಸಂಚಿನ ಪ್ರಕಾರ, ಜನರಲ್ ವಾಕರ್-ಉಜ್-ಝಮಾನ್ ಅವರ ಬದಲಿಗೆ ಜಮಾತ್-ಎ-ಇಸ್ಲಾಮಿಗೆ ನಿಕಟವಾಗಿರುವ … Continued

ಬಾಂಗ್ಲಾದೇಶ ಬಿಕ್ಕಟ್ಟು | ಹಂಗಾಮಿ ಸರ್ಕಾರ ಚುನಾವಣೆ ನಡೆಸಲು ನಿರ್ಧರಿಸಿದಾಗ ಶೇಖ್ ಹಸೀನಾ ಬಾಂಗ್ಲಾದೇಶಕ್ಕೆ ಹಿಂತಿರುಗುತ್ತಾರೆ ; ಹಸೀನಾ ಪುತ್ರ

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದೇಶದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದಾಗ ಅವರು ತಮ್ಮ ದೇಶಕ್ಕೆ ಹಿಂದಿರುಗಲಿದ್ದಾರೆ ಎಂದು ಅವರ ಮಗ ಹೇಳಿದ್ದಾರೆ. ವಾರಗಳ ಮಾರಣಾಂತಿಕ ಪ್ರತಿಭಟನೆಗಳ ನಂತರ ಹಸೀನಾ ಸೋಮವಾರ ಭಾರತಕ್ಕೆ ಪಲಾಯನ ಮಾಡಿದ್ದರು. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ನೇತೃತ್ವದ ಉಸ್ತುವಾರಿ ಸರ್ಕಾರವು ಗುರುವಾರ ಪ್ರಮಾಣ ವಚನ … Continued