ಬಾಂಗ್ಲಾದೇಶ: ಪೆಟ್ರೋಲ್ ಹಣ ಕೇಳಿದ್ದಕ್ಕೆ ಹಿಂದೂ ಯುವಕನ ಮೇಲೆ ಕಾರು ಹರಿಸಿ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಲು ಯತ್ನಿಸಿದ ಎಸ್‌ಯುವಿ (SUV) ಕಾರನ್ನು ತಡೆಯಲು ಯತ್ನಿಸಿದ ಹಿಂದೂ ಯುವಕನನ್ನು ಕಾರು ಓಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತ ಯುವಕನನ್ನು 30 ವರ್ಷದ ರಿಪಾನ್ ಸಹಾ ಎಂದು ಗುರುತಿಸಲಾಗಿದೆ. ಈತ ರಾಜಬರಿ ಜಿಲ್ಲೆಯ ಗೋವಾಲಂದ ಮೋರ್‌ನಲ್ಲಿರುವ ಕರೀಂ ಫಿಲ್ಲಿಂಗ್ … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ; ಹಿಂದೂಗಳ ರಕ್ಷಣೆಯ ಭರವಸೆ

ನವದೆಹಲಿ : ಬಾಂಗ್ಲಾದೇಶವು ಹಿಂದೂಗಳು ಮತ್ತು ದೇಶದಲ್ಲಿ ವಾಸಿಸುವ ಎಲ್ಲ ಅಲ್ಪಸಂಖ್ಯಾತರ ಭದ್ರತೆ ಮತ್ತು ಸುರಕ್ಷತೆ ನೀಡುವ ಭರವಸೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ತಮಗೆ ಶುಕ್ರವಾರ ಕರೆ ಮಾಡಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. … Continued