ಹನಿಟ್ರ್ಯಾಪ್‌ ಗೆ ಕೆಡವಿ ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಹತ್ಯೆ..? : ಢಾಕಾದಲ್ಲಿ ಮಹಿಳೆ ಬಂಧನ

ಕೋಲ್ಕತ್ತಾ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನ್ವರ್ ಅವರು ಕೋಲ್ಕತ್ತಾದಲ್ಲಿ ಹತ್ಯೆಯಾಗುವ ಮೊದಲು ಅವರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿದ್ದಾರೆ ಎನ್ನಲಾದ ಮಹಿಳೆಯನ್ನು ಢಾಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶಿಲಾಂತಿ ರೆಹಮಾನ್ ಎಂದು ಗುರುತಿಸಲಾದ ಮಹಿಳೆ ಬಾಂಗ್ಲಾದೇಶದ ಪ್ರಜೆ ಮತ್ತು ಪ್ರಮುಖ ಆರೋಪಿ ಅಖ್ತರುಝಾಮಾನ್ ಶಾಹಿನ್ ಎಂಬಾತನ ಗೆಳತಿ ಎಂದು ವರದಿಯಾಗಿದೆ. ಅಮೆರಿಕದ ಪ್ರಜೆಯಾಗಿರುವ ಅಖ್ತರುಜ್ಜಮಾನ್ … Continued

ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued