ಬಾಂಗ್ಲಾದೇಶ ಬಿಕ್ಕಟ್ಟು | ಸುಪ್ರೀಂ ಕೋರ್ಟಿಗೆ ಮುತ್ತಿಗೆ ; ನ್ಯಾಯಾಂಗಕ್ಕೂ ಬೆದರಿಕೆ ; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಢಾಕಾ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಶನಿವಾರ (ಆಗಸ್ಟ್‌ 10) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ಪ್ರತಿಭಟನಾಕಾರರು ಗಡುವು ನೀಡಿದ ನಂತರ “ತಾತ್ವಿಕವಾಗಿ” ರಾಜೀನಾಮೆ ನೀಡಲು ಹಸನ್ ಅವರು ಒಪ್ಪಿಕೊಂಡರು. ಅವರು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. … Continued

ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ; ಆಡಳಿತ ನಿಯಂತ್ರಣಕ್ಕೆ ತೆಗೆದುಕೊಂಡ ಸೇನೆ

ಅವಾಮಿ ಲೀಗ್‌ ಪಕ್ಷದ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಡುವೆ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಬಾಂಗ್ಲಾದೇಶದ ಸೇನೆಯು ಆಡಳಿತದ ಮೇಲೆ ನಿಯಂತ್ರಣ ತೆಗೆದುಕೊಂಡಿದ್ದು, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರು ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದು … Continued

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಉಲ್ಬಣ : 39 ಸಾವು, ಸರ್ಕಾರಿ ಟಿವಿ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ : ಸರ್ಕಾರಿ ಉದ್ಯೋಗಗಳಿಗೆ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪ್ರತಿಭಟನಾಕಾರರು, ಭದ್ರತಾ ಅಧಿಕಾರಿಗಳು ಮತ್ತು ಸರ್ಕಾರದ ಪರ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ನಂತರ ವ್ಯಾಪಕ ಹಿಂಸಾಚಾರವು ಬಾಂಗ್ಲಾದೇಶದಲ್ಲಿ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ, ಬಾಂಗ್ಲಾದೇಶದಲ್ಲಿ ಗುರುವಾರವು ಅತ್ಯಂತ ಹಿಂಸಾತ್ಮಕ ದಿನವಾಗಿದೆ. ವಿದ್ಯಾರ್ಥಿಗಳು ಬಾಂಗ್ಲಾದೇಶದಾದ್ಯಂತ ಸಾರಿಗೆಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದಾಗ ಪೊಲೀಸರು … Continued