ಹಾದಿ ಹತ್ಯೆಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಬಾಂಗ್ಲಾದೇಶದ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡೇಟು
ಢಾಕಾ/ಖುಲ್ನಾ: ಬಾಂಗ್ಲಾದೇಶದಲ್ಲಿ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯ ಬೆನ್ನಲ್ಲೇ ಸೋಮವಾರ ಖುಲ್ನಾದಲ್ಲಿ ನ್ಯಾಷನಲ್ ಸಿಟಿಜನ್ಸ್ ಪಾರ್ಟಿಯ (NCP) ಹಿರಿಯ ಕಾರ್ಮಿಕ ಮುಖಂಡರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ತಿಂಗಳಲ್ಲೇ ನಡೆದ ಎರಡನೇ ಹೈ-ಪ್ರೊಫೈಲ್ ಶೂಟೌಟ್ ಇದಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಷನಲ್ ಸಿಟಿಜನ್ಸ್ ಪಾರ್ಟಿಯ (NCP) … Continued