ಜೈಲಿನಲ್ಲಿರುವ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸರಿಗೆ ಜಾಮೀನು ನಿರಾಕರಿಸಿದ ಬಾಂಗ್ಲಾದೇಶ ಕೋರ್ಟ್
ಢಾಕಾ: ಕಳೆದ ವರ್ಷದ ನವೆಂಬರ್ 25ರಂದು ಬಾಂಗ್ಲಾದೇಶದಲ್ಲಿದ್ದ ಬಂಧಿಸಲ್ಪಟ್ಟಿದ್ದ ಮಾಜಿ ಇಸ್ಕಾನ್ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶದ ನ್ಯಾಯಾಲಯವು ಗುರುವಾರ ಜಾಮೀನನ್ನು ತಿರಸ್ಕರಿಸಿದೆ. ಢಾಕಾದಿಂದ ಚಟ್ಟೋಗ್ರಾಮ್ಗೆ ತೆರಳಿದ್ದ ಸುಪ್ರೀಂ ಕೋರ್ಟ್ನ 11 ವಕೀಲರ ತಂಡವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂ.ಡಿ. ಸೈಫುಲ್ ಇಸ್ಲಾಂ ಸುಮಾರು 30 … Continued