ಬಾಂಗ್ಲಾದೇಶ : ಬಹುಮಹಡಿ ಕಟ್ಟದಲ್ಲಿ ಅಗ್ನಿ ಅನಾಹುತ ; 43 ಮಂದಿ ಸಾವು, ಅನೇಕರಿಗೆ ಗಾಯ

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಗುರುವಾರ ತಡರಾತ್ರಿ ಏಳು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಕನಿಷ್ಠ 43 ಜನರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. “ಇದುವರೆಗೆ 43 ಜನರು ಬೆಂಕಿ ಅವಘಡದಿಂದ ಸಾವಿಗೀಡಾಗಿದ್ದಾರೆ” ಎಂದು ಬಾಂಗ್ಲಾದೇಶದ ಆರೋಗ್ಯ ಸಚಿವ ಸಮಂತಾ ಲಾಲ ಸೇನ್ ಅವರು ಢಾಕಾ ವೈದ್ಯಕೀಯ ಕಾಲೇಜು … Continued

ಬಾಂಗ್ಲಾದೇಶ Vs ನ್ಯೂಜಿಲೆಂಡ್ ಟೆಸ್ಟ್ : ಬಾಲ್‌ ಸ್ಟಂಪಿಗೆ ಬಡಿಯದಂತೆ ತಡೆಯಲು ಚೆಂಡನ್ನು ಕೈಯಲ್ಲಿ ಹಿಡಿದು ಔಟಾದ ಬಾಂಗ್ಲಾದೇಶದ ಬ್ಯಾಟರ್ | ವೀಕ್ಷಿಸಿ

ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಬುಧವಾರ ಅಪರೂಪದ ವಿದ್ಯಮಾನಕ್ಕೆ ಔಟಾದರು. ವಿಕೆಟ್ ಕೀಪರ್ ಬ್ಯಾಟರ್ ಸ್ಟಂಪ್ ಸುತ್ತಲೂ ಬಾಲ್‌ ಇರುವಾಗ ಅದನ್ನು ಕೈಯಲ್ಲಿ ತಡೆದಿದ್ದಕ್ಕಾಗಿ ಔಟಾಗಿದ್ದಾರೆ. ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್ ಅವರ ಓವರ್‌ನಲ್ಲಿ ಚೆಂಡನ್ನು ಹ್ಯಾಂಡಲ್ ಮಾಡಿದ್ದಕ್ಕಾಗಿ ಔಟಾದರು. ಈ ಪ್ರಕ್ರಿಯೆಯಲ್ಲಿ, ರಹೀಮ್ ಬಾಂಗ್ಲಾದೇಶದಿಂದ ಈ … Continued

ಒಂದೇ ಒಂದು ಎಸೆತ ಎದುರಿಸದೆ ಶ್ರೀಲಂಕಾದ ಬ್ಯಾಟರ್‌ ಏಂಜಲೋ ಮಾಥ್ಯೂಸ್ ಟೈಮ್ಡ್‌ ಔಟ್‌: ಚರ್ಚೆಗೆ ಕಾರಣವಾದ ಈ ಟೈಮ್ಡ್‌ ಔಟ್‌ ನಿಯಮ ಏನು ಹೇಳುತ್ತದೆ…?

ನವದೆಹಲಿ: ಸೋಮವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ವಿಶ್ವಕಪ್ 2023 ರ ಪಂದ್ಯದಲ್ಲಿ ಶ್ರೀಲಂಕಾದ ಅನುಭವಿ ಬ್ಯಾಟರ್ ಏಂಜೆಲೊ ಮ್ಯಾಥ್ಯೂಸ್ ಒಂದೇ ಒಂದು ಎಸೆತವನ್ನು ಎದುರಿಸದೆ ಔಟಾಗಿದ್ದಾರೆ. ಇದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯದ ಅಂಪೈರ್ ಮರೈಸ್ ಎರಾಸ್ಮಸ್ ಅವರು ಬಾಂಗ್ಲಾದೇಶವು ಸಮಯ ಮೀರಿದ ಅವಧಿ(ಟೈಮ್ಡ್‌ ಔಟ್‌)ಗೆ ಮಾಡಿದ ಮನವಿಯ ನಂತರ ಮ್ಯಾಥ್ಯೂಸ್ … Continued

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯಗೆ ಭಾರತದ ಕ್ರಿಕೆಟ್‌ ತಂಡದ ನಾಯಕತ್ವದ ಹೊಣೆ

ಮುಂಬೈ: ಟಿ20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ (New Zealand) ಮತ್ತು ಬಾಂಗ್ಲಾದೇಶ (Bangladesh) ವಿರುದ್ಧದ ಸರಣಿಗಾಗಿ ಭಾರತದ ತಂಡವನ್ನು ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಕೆಲ ಹಿರಿಯ ಆಟಗಾರರಿಗೆ … Continued

ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ರಿಂದ 107ನೇ ಸ್ಥಾನಕ್ಕೆ ಕುಸಿದ ಭಾರತ: ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕಿಂತಲೂ ಕೆಳಕ್ಕೆ…!

ನವದೆಹಲಿ: ಜಾಗತಿಕ ಹಸಿವು ಸೂಚ್ಯಂಕ (GHI) 2022 ರಲ್ಲಿ 121 ದೇಶಗಳ ಪೈಕಿ ಭಾರತವು 107 ನೇ ಸ್ಥಾನಕ್ಕೆ ಕುಸಿದಿದೆ. ಭಾರತವು ತನ್ನ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕಿಂತ ಕೆಳಕ್ಕೆ ಕುಸಿದಿದೆ. ಇದು 2021ರಲ್ಲಿ 101ನೇ ಸ್ಥಾನದಲ್ಲಿತ್ತು. 2022 ರಲ್ಲಿ ಆರು ಸ್ಥಾನಗಳು ಕುಸಿದಿದೆ. ವರದಿಯ ಪ್ರಕಾರ, ಐರಿಶ್ ನೆರವು ಸಂಸ್ಥೆ ಕನ್ಸರ್ನ್ … Continued

ಇದು ಸಿನೆಮಾ ದೃಶ್ಯವಲ್ಲ, ರೈಲಿನಲ್ಲಿ ಪ್ರಯಾಣಿಸುವ ಪರಿ : ನೋಡಿದರೆ ಎದೆ ಝಲ್‌ ಎನ್ನಬೇಕು…ವೀಕ್ಷಿಸಿ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದೆ. ಈ ಕ್ಲಿಪ್‌ನಲ್ಲಿ, ಸಾವಿರಾರು ಜನರು ರೈಲಿನ ಟಾಪ್‌ ಮೇಲೆ ಸವಾರಿ ಮಾಡುತ್ತಿದ್ದಾರೆ, ಇದು ಬಾಂಗ್ಲಾದೇಶದ ಬಿಲಾಸ್‌ಪುರದ ದೃಶ್ಯ ಎಂದು ಹೇಳಲಾಗುತ್ತದೆ. ಒಂದೆಡೆ ಜನರು ಈ ಅದ್ಭುತ ದೃಶ್ಯವನ್ನು ನೋಡಿ ಬೆರಗಾಗಿದ್ದರೆ, ವಾಸ್ತವವಾಗಿ, ರೈಲಿನಲ್ಲಿ ಅದರ ಮೇಲ್ಛಾವಣಿ ಕಾಣಿಸದಿರುವಷ್ಟು ಜನರಿರುವುದನ್ನು ನೀವು ನೋಡಬಹುದು. ರೈಲಿನ ಎಲ್ಲಾ ಬೋಗಿಗಳ ಟಾಪ್‌ನಲ್ಲಿ ಪ್ರಯಾಣಿಕರು … Continued

ಬಾಂಗ್ಲಾದೇಶ: ಮತ್ತೊಂದು ಹಿಂದೂ ದೇವಾಲಯ ಧ್ವಂಸ, ಅಂಗಡಿಗಳ ಲೂಟಿ

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದು ಸಮುದಾಯದ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಧರ್ಮನಿಂದನೆ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ ನಂತರ ಭುಗಿಲೆದ್ದಿರುವ ಕೋಮು ಹಿಂಸಾಚಾರ ಮುಂದುವರಿದಿದ್ದು ಮತ್ತೊಂದು ಹಿಂದು ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ. ಈ ಮಧ್ಯೆ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ದೇಶದಾದ್ಯಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹಿಂದು ಸಂಘಟನೆಯ ಮುಖಂಡರು ಪ್ರಕಟಿಸಿದ್ದಾರೆ. ಶನಿವಾರ ನಡೆದ … Continued

ಢಾಕಾದಲ್ಲಿ ಪ್ರಬಲ ಸ್ಫೋಟ : 7 ಜನರ ಸಾವು, 400 ಜನರಿಗೆ ಗಾಯ

ಢಾಕಾ: ಬಾಂಗ್ಲಾ ರಾಜಧಾನಿ ಢಾಕಾದ ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಮೂರಂತಸ್ತಿನ ಕಟ್ಟಡ ಕುಸಿದು ಬಿದ್ದು ಏಳು ಮಂದಿ ಮೃತಪಟ್ಟಿದ್ದಾರೆ ಹಾಗೂ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಿರುವ ಪೊಲೀಸರು ಘಟನೆ ಹಿಂದೆ ಯಾವುದೇ ಉಗ್ರ ಸಂಘಟನೆಯ ಕೈವಾಡವಿಲ್ಲ ಎಂದು … Continued

ಬಾಂಗ್ಲಾದೇಶದಲ್ಲಿ ಹಡಗು ಮುಳುಗಿ ೨೬ ಜನರ ಜಲಸಮಾಧಿ

ಢಾಕಾ: ಬಾಂಗ್ಲಾದೇಶದ ಶಿತಲಖ್ಯಾ ನದಿಯಲ್ಲಿ ಸರಕು ಹಡಗಿಗೆ ಡಿಕ್ಕಿ ಹೊಡೆದ ಪ್ರಯಾಣಿಕರ ಸಣ್ಣ ಹಡಗು ಮುಳುಗಿ ಕನಿಷ್ಟ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಸಂಜೆ ಢಾಕಾದ ಆಗ್ನೇಯಕ್ಕೆ 16 ಕಿ.ಮೀ ದೂರದಲ್ಲಿರುವ ನಾರಾಯಣಗಂಜ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಎಂ.ಎಲ್.ಸಬೀತ್ ಅಲ್ ಹಸನ್ ಎಂಬ ಪ್ರಯಾಣಿಕರ ಹಡಗು ಎಸ್‌.ಕೆ.ಎಲ್ -3 ಎಂಬ ಸರಕು ಹಡಗಿಗೆ … Continued

ಕೊರೊನಾ ಹೆಚ್ಚಳ; ಬಾಂಗ್ಲಾದೇಶದಲ್ಲಿ ಒಂದು ವಾರ ಲಾಕ್‌ಡೌನ್‌

ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು 7 ದಿನಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಸಾರಿಗೆ ವ್ಯವಸ್ಥೆ, ಮಾರುಕಟ್ಟೆ ಸೇರಿದಂತೆ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಸೋಮವಾರ ಬೆಳಗ್ಗೆ 6ಗಂಟೆಯಿಂದ ಲಾಕ್‌ಡೌನ್‌ ಆರಂಭವಾಗಿದ್ದು, ಏ.11ರ ಮಧ್ಯರಾತ್ರಿ 12 ಗಂಟೆವರೆಗೂ ಲಾಕ್‍ಡೌನ್ ಜಾರಿಯಲ್ಲಿರಲಿದೆ. ಸೋಂಕು ಹರಡುವುದನ್ನು ತಡೆಗಟ್ಟುವುದು ಮತ್ತು ಸಾವಿನ ಪ್ರಮಾಣ ನಿಯಂತ್ರಿಸಲು … Continued