ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ಹಿಂಸಾಚಾರ: ಮತ್ತೊಬ್ಬ ಹಿಂದೂವಿನ ಹತ್ಯೆ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯ ನಡುವೆ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮುಂದುವರಿದಿದೆ. ಭಾನುವಾರ (ಜನವರಿ 11) ರಾತ್ರಿ ಫೆನಿ ಜಿಲ್ಲೆಯ ದಗೊನ್ಬುಯಾನ್ ಪ್ರದೇಶದಲ್ಲಿ ಸಮೀರಕುಮಾರ ದಾಸ್ (28) ಎಂಬ ಆಟೋ ಚಾಲಕನನ್ನು ಗುಂಪೊಂದು ಹೊಡೆದು ಕೊಂದಿದೆ. ಈ ಘಟನೆಯೊಂದಿಗೆ, ಕಳೆದ 23 ದಿನಗಳಲ್ಲಿ ನಡೆದ 7ನೇ ಹಿಂದೂ ಹತ್ಯೆ ಇದಾಗಿದೆ. ದಾಳಿಕೋರರು … Continued

ಬಾಂಗ್ಲಾದೇಶ ಕ್ರಿಕೆಟಿಗರಿಗೆ ಬಿಗ್ ಶಾಕ್ : ಹಲವು ಆಟಗಾರರ ಪ್ರಾಯೋಜಕತ್ವ ರದ್ದು ; ವರದಿ

 ನವದೆಹಲಿ/ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹೆಚ್ಚುತ್ತಿರುವ ರಾಜತಾಂತ್ರಿಕ ಮತ್ತು ಕ್ರೀಡಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಕ್ರಿಕೆಟಿಗರು ಈಗ ತಮ್ಮ ಪ್ರಾಯೋಜಕರನ್ನು ಬದಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಭಾರತದ ಪ್ರಮುಖ ಕ್ರೀಡಾ ಪರಿಕರ ತಯಾರಿಕಾ ಸಂಸ್ಥೆಯಾದ ಎಸ್‌ಜಿ (SG – Sanspareils Greenlands), ಬಾಂಗ್ಲಾ ಆಟಗಾರರೊಂದಿಗಿನ ತನ್ನ ಪ್ರಾಯೋಜಕತ್ವದ ಒಪ್ಪಂದವನ್ನು ಮುಂದುವರಿಸದೇ ಇರಲು ನಿರ್ಧರಿಸಿದೆ ಎಂದು ವರದಿಗಳು … Continued

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವಂತೆಯೇ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಮುಂದುವರಿದಿದ್ದು, ಸೋಮವಾರ (ಜನವರಿ 5) ಹಿಂದೂ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕಳೆದ ಮೂರು ವಾರಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆದ ಐದನೇ ಹಿಂಸಾಚಾರ ಪ್ರಕರಣ ಇದಾಗಿದ್ದು, ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭೀತಿ ಮೂಡಿಸಿದೆ. ಪತ್ರಕರ್ತ ಮತ್ತು ‘ಬ್ಲಿಟ್ಜ್’ ಸಂಪಾದಕ ಸಲಾವುದ್ದೀನ್ ಶೋಯೆಬ್ … Continued

ಐಪಿಎಲ್‌ ನಿಂದ ಮುಸ್ತಫಿಜುರ್ ರೆಹಮಾನ್ ಕೈಬಿಟ್ಟ ನಂತ್ರ ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ ಸರ್ಕಾರ

ಢಾಕಾ: ಕ್ರಿಕೆಟ್ ಜಗತ್ತಿನ ಬೆಳವಣಿಗೆಯೊಂದರಲ್ಲಿ, ಬಾಂಗ್ಲಾದೇಶ ಸರ್ಕಾರವು ತನ್ನ ದೇಶದಾದ್ಯಂತ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನೇರ ಪ್ರಸಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. 2026ರ ಐಪಿಎಲ್ ಆವೃತ್ತಿಗೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ಬಿಸಿಸಿಐ ಸೂಚಿಸಿದ ಬೆನ್ನಲ್ಲೇ ಈ ರಾಜತಾಂತ್ರಿಕ ಮತ್ತು … Continued

ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯುವ ತನ್ನ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೊರೆ..?

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ಕ್ರಿಕೆಟ್ ಮೈದಾನಕ್ಕೂ ವ್ಯಾಪಿಸಿದೆ. ಐಪಿಎಲ್ 2026ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡಬೇಕಿದ್ದ ಬಾಂಗ್ಲಾದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಒಪ್ಪಂದದಿಂದ ಮುಕ್ತಗೊಳಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ, ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳ … Continued

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ; ಕೆರೆಗೆ ಹಾರಿ ಪಾರಾದ ವ್ಯಕ್ತಿ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಡಿಸೆಂಬರ್ 31 ರಂದು ಶರಿಯತ್‌ಪುರ ಜಿಲ್ಲೆಯಲ್ಲಿ ಖೋಕನ್ ದಾಸ್ (50) ಎಂಬ ಹಿಂದೂ ವ್ಯಕ್ತಿಯ ಮೇಲೆ ಭೀಕರ ದಾಳಿ ನಡೆಸಲಾಗಿದ್ದು, ದುಷ್ಕರ್ಮಿಗಳು ಅವರನ್ನು ಜೀವಂತವಾಗಿ ಸುಡಲು ಯತ್ನಿಸಿದ ಘಟನೆ ವರದಿಯಾಗಿದೆ. ಖೋಕನ್ ದಾಸ್ ಅವರು ತಮ್ಮ ಮೆಡಿಕಲ್ ಶಾಪ್ ಮುಚ್ಚಿ ಮನೆಗೆ … Continued

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ ಭಾಗಿ

ನವದೆಹಲಿ/ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಅಧ್ಯಕ್ಷೆ ಬೇಗಂ ಖಲಿದಾ ಜಿಯಾ (80) ಅವರು ಸುದೀರ್ಘ ಅನಾರೋಗ್ಯದ ನಂತರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ ಭಾಗವಹಿಸಲಿದ್ದಾರೆ. ಡಾ. ಎಸ್. ಜೈಶಂಕರ ಅವರು ಬುಧವಾರ (ಡಿಸೆಂಬರ್ 31, … Continued

ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಢಾಕಾ: ಬಾಂಗ್ಲಾದೇಶದ ರಾಜಕೀಯ ಇತಿಹಾಸದ ಪ್ರಬಲ ನಾಯಕಿ, ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ (80) ಅವರು ಸುದೀರ್ಘ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು, ಮಂಗಳವಾರ (ಡಿಸೆಂಬರ್‌ 30) ಮುಂಜಾನೆ 6 ಗಂಟೆಗೆ  ಕೊನೆಯುಸಿರೆಳೆದರು ಎಂದು ಬಿಎನ್‌ಪಿ … Continued

‘ಭಾರತೀಯರ ಕೆಲಸದ ಪರವಾನಗಿ ರದ್ದುಗೊಳಿಸಿ’: ಬಾಂಗ್ಲಾದೇಶ ಸರ್ಕಾರಕ್ಕೆ ಉಸ್ಮಾನ್ ಹಾದಿ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ

ನವದೆಹಲಿ: ಅರಾಜಕತೆಯಿಂದ ಬಳಲುತ್ತಿರುವ ಬಾಂಗ್ಲಾದೇಶದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರ ವರ್ಕ್ ಪರ್ಮಿಟ್ (ಕೆಲಸದ ಪರವಾನಗಿ) ರದ್ದುಗೊಳಿಸುವಂತೆ ಅಲ್ಲಿನ ತೀವ್ರಗಾಮಿ ಸಂಘಟನೆ ‘ಇಂಕ್ವಿಲಾಬ್ ಮಂಚ’ ಮಧ್ಯಂತರ ಸರ್ಕಾರವನ್ನು ಒತ್ತಾಯಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಿದ ಭಾರತದ ವಿರುದ್ಧವೇ ಈ ಸಂಘಟನೆ ಈಗ ವಿಷ ಕಾರುತ್ತಿದೆ. ಈ ಸಂಘಟನೆಯನ್ನು ಸ್ಥಾಪಿಸಿದ್ದ ಶರೀಫ್ … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ 6 ತಿಂಗಳಲ್ಲಿ 71 ಧರ್ಮನಿಂದನೆ ಪ್ರಕರಣ ದಾಖಲು

ಢಾಕಾ/ನವದೆಹಲಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ವಿರುದ್ಧದ ವ್ಯವಸ್ಥಿತ ದಾಳಿಗಳು ಮುಂದುವರಿದಿವೆ. 2025ರ ಜೂನ್‌ನಿಂದ ಡಿಸೆಂಬರ್ ನಡುವಿನ ಕೇವಲ ಆರು ತಿಂಗಳ ಅವಧಿಯಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಕನಿಷ್ಠ 71 ಧರ್ಮ ನಿಂದನೆ(Blasphemy) ಪ್ರಕರಣಗಳು ವರದಿಯಾಗಿವೆ ಎಂದು ‘ಹ್ಯೂಮನ್ ರೈಟ್ಸ್ ಕಾಂಗ್ರೆಸ್ ಫಾರ್ ಬಾಂಗ್ಲಾದೇಶ ಮೈನಾರಿಟೀಸ್’ (HRCBM) ತನ್ನ ಇತ್ತೀಚಿನ ವರದಿಯಲ್ಲಿ ಆಘಾತಕಾರಿ ಮಾಹಿತಿ ನೀಡಿದೆ. ರಂಗಪುರ, … Continued