ಅದ್ಭುತ ವೀಡಿಯೊ…| ಔಷಧದ ಅಂಗಡಿ ಹುಡುಕಿಕೊಂಡು ಬಂದು ತನ್ನ ಗಾಯಕ್ಕೆ ಬ್ಯಾಂಡೇಜ್‌ ಹಾಕಿಸಿಕೊಂಡ ಮಂಗ….!

ಅಪರೂಪ ಮತ್ತು ಹೃದಯಸ್ಪರ್ಶಿ ಘಟನೆಯೊಂದು ನಡೆದಿದ್ದು, ಗಾಯಗೊಂಡ ಕೋತಿ ಅಗತ್ಯ ಆರೈಕೆ ಮಾಡಿಸಿಕೊಳ್ಳಲು ಮೆಡಿಕಲ್ ಶಾಪ್ ಗೆ ಬಂದಿದೆ. ಈ ಘಟನೆ ಈ ತಿಂಗಳು ಬಾಂಗ್ಲಾದೇಶದ ಮೆಹರ್‌ಪುರ ಪಟ್ಟಣದಲ್ಲಿ ನಡೆದಿದ್ದು, ಆ ಪ್ರದೇಶದಲ್ಲಿನ ಅಲ್ಹೇರಾ ಫಾರ್ಮಸಿಯಲ್ಲಿ ಮಂಗ ತನ್ನ ಗಾಯಕ್ಕೆ ಸೂಕ್ತ ಬ್ಯಾಂಡೇಜ್‌ ಹಾಕಿಸಿಕೊಂಡ ಆರೈಕೆ ಮಾಡಿಸಿಕೊಂಡಿದೆ. ವೀಡಿಯೋದಲ್ಲಿ ಸೆರೆಯಾಗಿರುವ ಈ ಅಸಾಮಾನ್ಯ ದೃಶ್ಯ ಈಗ … Continued

ಬಾಂಗ್ಲಾದೇಶ ಸೇನಾ ಮುಖ್ಯಸ್ಥರ ಪದಚ್ಯುತಿಗೆ ಪಾಕಿಸ್ತಾನದಿಂದ ಯತ್ನ : ದಂಗೆ ವಿಫಲಗೊಳಿಸಿ ಸೇನಾ ಮುಖ್ಯಸ್ಥರನ್ನು ಕಾಪಾಡಿದ ಭಾರತ…!

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯತಗೊಳಿಸುವ ಪಾಕಿಸ್ತಾನದ ಪ್ರಯತ್ನಕ್ಕೆ ಭಾರತ ಬಲವಾದ ಪೆಟ್ಟು ನೀಡಿದೆ…! ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯುತಗೊಳಿಸಲು ಪಾಕಿಸ್ತಾನ ಪ್ರೇರಿತ ಇತ್ತೀಚಿನ ದಂಗೆಯ ಪ್ರಯತ್ನವನ್ನು ಭಾರತದ ನೆರವಿನೊಂದಿಗೆ ಯಶಸ್ವಿಯಾಗಿ ವಿಫಲಗೊಳಿಸಲಾಗಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಆರಂಭಿಸಿದ ಈ ಸಂಚಿನ ಪ್ರಕಾರ, ಜನರಲ್ ವಾಕರ್-ಉಜ್-ಝಮಾನ್ ಅವರ ಬದಲಿಗೆ ಜಮಾತ್-ಎ-ಇಸ್ಲಾಮಿಗೆ ನಿಕಟವಾಗಿರುವ … Continued

“ದೇಶವು ಅಪಾಯದಲ್ಲಿದೆ, ನಮ್ಮಿಂದಲೇ ಅರಾಜಕತೆ ಉಂಟಾಗಿದೆ ; ಎಚ್ಚರಿಸಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥ

ಢಾಕಾ: ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಅವರು ತಮ್ಮ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಗಂಭೀರ ಸಮಸ್ಯೆ ಇದೆ ಎಂದು ಒಪ್ಪಿಕೊಂಡಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗುವ ರಾಜಕೀಯ ಪ್ರಕ್ಷುಬ್ಧತೆಯ ಮೇಲೆ ಇದನ್ನು ದೂಷಿಸಿದ ಸೇನಾ ಮುಖ್ಯಸ್ಥರು, ಈಗ ಪರಿಸ್ಥಿತಿ ತುಂಬಾ ಭೀಕರವಾಗಿದೆ, ನಾಗರಿಕರು ನಿರಂತರವಾಗಿ “ಪರಸ್ಪರರ ಮೇಲೆ … Continued

ಚಾಂಪಿಯನ್ಸ್ ಟ್ರೋಫಿ 2025 : ಆತಿಥೇಯ ಪಾಕಿಸ್ತಾನ ಟೂರ್ನಿಯಿಂದ ಹೊರಕ್ಕೆ ; ಸೆಮಿಫೈನಲ್‌ ಪ್ರವೇಶಿಸಿದ ಭಾರತ, ನ್ಯೂಜಿಲೆಂಡ್

ನವದೆಹಲಿ: ಸೋಮವಾರ (ಫೆಬ್ರವರಿ 24) ರಾವಲ್ಪಿಂಡಿಯಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಬಾಂಗ್ಲಾದೇಶವನ್ನು 5 ವಿಕೆಟ್‌ಗಳಿಂದ ಸೋಲಿಸಿದ ನಂತರ ಭಾರತವು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಸೆಮಿಫೈನಲ್‌ಗೆ ಪ್ರವೇಶಿಸಿದೆ ಮತ್ತು ಹಾಲಿ ಚಾಂಪಿಯನ್‌ ಪಾಕಿಸ್ತಾನವು ಟೂರ್ನಿಯಿಂದ ಹೊರಬಿದ್ದಿದೆ. 29 ವರ್ಷಗಳ ನಂತರ ತವರಿನಲ್ಲಿ ನಡೆದ ಮೊದಲ ಐಸಿಸಿ (ICC) ಟೂರ್ನಮೆಂಟ್‌ನಲ್ಲಿ ಹಾಲಿ ಚಾಂಪಿಯನ್‌ ಪಾಕಿಸ್ತಾನವು … Continued

ಭಾರತದ ವಿರುದ್ಧ ಸೋಲಿನ ನಂತರವೂ ಪಾಕಿಸ್ತಾನಕ್ಕೆ ಚಾಂಪಿಯನ್ಸ್ ಟ್ರೋಫಿ 2025 ಸೆಮಿಫೈನಲ್‌ಗೆ ತಲುಪಲು ಅವಕಾಶವಿದೆಯೇ..? ಅದು ಹೇಗೆ..?

ಭಾನುವಾರ (ಫೆಬ್ರವರಿ 23) ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025 ರ ಎ ಗುಂಪಿನ ಪಂದ್ಯದಲ್ಲಿ ಭಾರತದ ಎದುರು ಸೋತ ನಂತರ ಪಾಕಿಸ್ತಾನದ ಸೆಮಿಫೈನಲ್‌ಗೆ ತಲುಪುವ ಆಸೆಗೆ ಭಾರಿ ಹೊಡೆತ ಬಿದ್ದಿದೆ. ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ ಭಾರತವು ತನ್ನ … Continued

ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ ; ಭಾರತ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ…?

ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (Corruption Perceptions Index) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಶ್ರೇಯಾಂಕದಲ್ಲಿದೆ. , ಅದರ 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳಷ್ಟು … Continued

ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧಾರದಿಂದ ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ಆರ್ಥಿಕ ಆಘಾತ…!

ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರಕ್ಕೆ ಹಣಕಾಸು ನೆರವಿಗೆ ದೊಡ್ಡ ಹೊಡೆತಬಿದ್ದಿದೆ. ಬಾಂಗ್ಲಾದೇಶಕ್ಕೆ ತನ್ನ ಎಲ್ಲ ನೆರವು ಮತ್ತು ನೆರವಿನ ಯೋಜನೆಗಳನ್ನು ಸ್ಥಗಿತಗೊಳಿಸಲು ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ (USAID) ಆದೇಶಿಸಿದೆ. ಇದನ್ನು ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ. ಶನಿವಾರ ಯೋಜನೆಯ ಅನುಷ್ಠಾನ ಪಾಲುದಾರರಿಗೆ ಕಳುಹಿಸಲಾದ ಸಂದೇಶದಲ್ಲಿ, ಅಮೆರಿಕದ ಅಂತಾರಾಷ್ಟ್ರೀಯ … Continued

ನಟ ಸೈಫ್ ಅಲಿ ಖಾನಗೆ ಚಾಕುವಿನಿಂದ ಇರಿದ ಆರೋಪಿಯ ಬಂಧನ ; ದಾಳಿಕೋರ ಬಾಂಗ್ಲಾದೇಶಿ, 5 ತಿಂಗಳ ಹಿಂದೆ ಮುಂಬೈಗೆ ಬಂದಿರುವ ಶಂಕೆ : ಪೊಲೀಸರು

ಮುಂಬೈ: ಮುಂಬೈನ ನಿವಾಸದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ಚಾಕುವಿನಿಂದ ಇರಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆಯಲ್ಲಿ ವ್ಯಕ್ತಿಯೊಬ್ಬನನ್ನು ಇಂದು, ಭಾನುವಾರ ಮುಂಜಾನೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 30 ವರ್ಷದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶಹಜಾದ್ ಎಂದು ಗುರುತಿಸಲಾಗಿದ್ದು, ಈತ ಬೇರೆಬೇರೆ ಹೆರನ್ನು ಇಟ್ಟುಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸೈಫ್‌ … Continued

ಜೈಲಿನಲ್ಲಿರುವ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸರಿಗೆ ಜಾಮೀನು ನಿರಾಕರಿಸಿದ ಬಾಂಗ್ಲಾದೇಶ ಕೋರ್ಟ್‌

ಢಾಕಾ: ಕಳೆದ ವರ್ಷದ ನವೆಂಬರ್ 25ರಂದು ಬಾಂಗ್ಲಾದೇಶದಲ್ಲಿದ್ದ ಬಂಧಿಸಲ್ಪಟ್ಟಿದ್ದ ಮಾಜಿ ಇಸ್ಕಾನ್ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶದ ನ್ಯಾಯಾಲಯವು ಗುರುವಾರ ಜಾಮೀನನ್ನು ತಿರಸ್ಕರಿಸಿದೆ. ಢಾಕಾದಿಂದ ಚಟ್ಟೋಗ್ರಾಮ್‌ಗೆ ತೆರಳಿದ್ದ ಸುಪ್ರೀಂ ಕೋರ್ಟ್‌ನ 11 ವಕೀಲರ ತಂಡವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂ.ಡಿ. ಸೈಫುಲ್ ಇಸ್ಲಾಂ ಸುಮಾರು 30 … Continued

2024ರಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರ ಪ್ರಕರಣಗಳು : ಸರ್ಕಾರ

ನವದೆಹಲಿ: 2024 ರಲ್ಲಿ ವಿಶೇಷವಾಗಿ ನೆರೆಯ ದೇಶದಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರದ ಪ್ರಕರಣಗಳು ನಡೆದಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶುಕ್ರವಾರ ಬಹಿರಂಗಪಡಿಸಿದೆ. ಇದೇ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಇಂತಹ 112 ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಗಮನಿಸಿದೆ. ರಾಜ್ಯಸಭೆಯಲ್ಲಿ ಅಂಕಿಅಂಶಗಳನ್ನು … Continued