ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಬಾಂಗ್ಲಾದೇಶದ ವಲಸಿಗನ ಬಂಧನ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಶಿರಚ್ಛೇದ ಮಾಡುವುದಾಗಿ ವೀಡಿಯೊ ಮೂಲಕ ಬಹಿರಂಗವಾಗಿ ಬೆದರಿಕೆ ಹಾಕಿದ ಬಾಂಗ್ಲಾದೇಶದ ವಲಸಿಗ ಶೇಖ್ ಅತಾಲ್ ಎಂಬಾತನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯೋಗಿ ಆದಿತ್ಯನಾಥ ಅವರನ್ನು ಕೊಲ್ಲುವ ಬಗ್ಗೆ ಮಾತನಾಡುತ್ತಿರುವುದು ಮತ್ತು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿರುವುದು … Continued

ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ “ಮುಹಮ್ಮದ್ ಯೂನಸ್ ಅಲ್ಪಸಂಖ್ಯಾತರ ನರಮೇಧದಲ್ಲಿ ಭಾಗಿ”: ಪದಚ್ಯುತಿ ನಂತರ ಶೇಖ್ ಹಸೀನಾ ಮೊದಲ ಭಾಷಣ

ನವದೆಹಲಿ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಶೇಖ್ ಹಸೀನಾ ಅವರು ಮುಹಮ್ಮದ್ ಯೂನಸ್ “ಹತ್ಯಾಕಾಂಡ” ನಡೆಸುತ್ತಿದ್ದಾರೆ ಮತ್ತು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬ್ರಿಟನ್‌ ಸಂಸದರು

ಲಂಡನ್: ಬಾಂಗ್ಲಾದೇಶದಲ್ಲಿನ ಚಿಂತಾಜನಕ ಪರಿಸ್ಥಿತಿಯ ಕುರಿತು ಬ್ರಿಟನ್‌ ಸಂಸತ್ತಿನ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಂಗಳವಾರ ‘ತುರ್ತು’ ವಿಷಯವನ್ನು ಮಂಡಿಸಲಾಯಿತು. ಸಂಸತ್ತಿನ ಸದಸ್ಯರು ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ಇತ್ತೀಚಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ದೇಶದಲ್ಲಿ ಮಧ್ಯಂತರ ಸರ್ಕಾರವು ಹಿಂದೂ ಸನ್ಯಾಸಿಗಳ ಮೇಲಿನ ಧಾರ್ಮಿಕ ದಮನದ ಬಗ್ಗೆಯೂ ಚರ್ಚಿಸಿದರು. ಲೇಬರ್ ಪಕ್ಷದ ಸಂಸದ ಬ್ಯಾರಿ … Continued

ಬಾಂಗ್ಲಾದೇಶ | ಬಂಧಿತ ಹಿಂದೂ ಸ್ವಾಮೀಜಿಯ ವಕೀಲರ ಮೇಲೆ ದಾಳಿ ; ಐಸಿಯುನಲ್ಲಿ ಚಿಕಿತ್ಸೆ : ಇಸ್ಕಾನ್

ನವದೆಹಲಿ: ಬಂಧಿತ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿಯ ಪರ ವಾದಿಸುತ್ತಿರುವ ಬಾಂಗ್ಲಾದೇಶದ ವಕೀಲರ ಮೇಲೆ “ಇಸ್ಲಾಮಿಸ್ಟ್‌ಗಳು ಅವರ ಮನೆಯಲ್ಲಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಮತ್ತು ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಇಸ್ಕಾನ್ ಇಂಡಿಯಾ ಹೇಳಿಕೊಂಡಿದೆ. ದೇಶದ್ರೋಹದ ಆರೋಪದ ಮೇಲೆ ಸನ್ಯಾಸಿಯ ಬಂಧನದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾಚಾರದ … Continued

ನಾಲ್ವರನ್ನು ಬಂಧಿಸಿದ ನಂತರ 54 ಇಸ್ಕಾನ್ ಸನ್ಯಾಸಿಗಳು ಭಾರತಕ್ಕೆ ಬರುವುದನ್ನು ತಡೆದ ಬಾಂಗ್ಲಾದೇಶ…!

ಢಾಕಾ : ಬಾಂಗ್ಲಾದೇಶವು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ನ ಕನಿಷ್ಠ 54 ಸದಸ್ಯರನ್ನು ಭಾರತಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ ಮತ್ತು ಬೆನಾಪೋಲ್ ಗಡಿ ಚೆಕ್ಪಾಯಿಂಟ್‌ನಿಂದ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ವಲಸೆ ಪೊಲೀಸರು “ಅನುಮಾನಾಸ್ಪದ ಪ್ರಯಾಣ” ಎಂದು ಉಲ್ಲೇಖಿಸಿ, ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರೂ ಅವರನ್ನು ಭಾರತಕ್ಕೆ ಪ್ರವೇಶಿದಂತೆ ನಿರ್ಬಂಧಿಸಿ ಹಿಂದಕ್ಕೆ … Continued

ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಸನ್ಯಾಸಿಗಳ ಬಂಧನ; ಭಾರತದ ನಾಗರಿಕನಿಗೆ ಥಳಿತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ಕ್ರಮ ಮುಂದುವರಿದ್ದು, ಇನ್ನೂ ಇಬ್ಬರು ಇಸ್ಕಾನ್ ಸನ್ಯಾಸಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಚಿನ್ಮಯ ಕೃಷ್ಣ ದಾಸ್‌ ಅವರಿಗೆ ಆಹಾರವನ್ನು ತಲುಪಿಸಲು ಹೋದಾಗ ಅವರನ್ನು ಬಂಧಿಸಲಾಯಿತು, ಅವರ ಬಂಧನವು ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಇದು ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ವಿಶೇಷವಾಗಿ ಹಿಂದೂ ಸಮುದಾಯದ … Continued

ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued

ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ 3 ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ಹಾನಿ ಮಾಡಿದ ಗುಂಪು..

ಢಾಕಾ: ಹಿಂದೂ ಧಾರ್ಮಿಕ ನಾಯಕ ಚಿನ್ಮಯ ಕೃಷ್ಣ ದಾಸ್‌ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಿದಾಗಿನಿಂದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಶುಕ್ರವಾರ ಮೂರು ಹಿಂದೂ ದೇವಾಲಯಗಳಿಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಬಂದರು ನಗರದ ಹರೀಶ್ ಚಂದ್ರ ಮುನ್ಸೆಫ್ ಲೇನ್‌ನಲ್ಲಿ ಮಧ್ಯಾಹ್ನ ಶುಕ್ರವಾರ 2:30 ರ ಸುಮಾರಿಗೆ ದಾಳಿ ನಡೆದಿದ್ದು, … Continued

ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌

ಢಾಕಾ : ಬಾಂಗ್ಲಾದೇಶದ ಹೈಕೋರ್ಟ್ ಗುರುವಾರ ದೇಶದಲ್ಲಿ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಶಿಯಸ್ನೆಸ್ (ISKCON) ಚಟುವಟಿಕೆಗಳನ್ನು ನಿಷೇಧಿಸಲು ನಿರಾಕರಿಸಿದೆ. ಇದರಿಂದಾಗಿ ಇಸ್ಕಾನ್ ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿ ಎಂದು ಆರೋಪಿಸಿ ಇಸ್ಕಾನ್‌ ಸಂಸ್ಥೆಯನ್ನು ನಿಷೇಧಿಸಲು ಮುಂದಾಗಿದ್ದ ಬಾಂಗ್ಲಾದೇಶ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಇಸ್ಕಾನ್ ಅನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ … Continued

ಇಸ್ಕಾನ್ ಮೂಲಭೂತವಾದಿ ಸಂಘಟನೆ : ನ್ಯಾಯಾಲಯಕ್ಕೆ ತಿಳಿಸಿದ ಬಾಂಗ್ಲಾದೇಶ ಸರ್ಕಾರ…!

ನವದೆಹಲಿ: ಬಾಂಗ್ಲಾದೇಶವು ಆ ದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಇಸ್ಕಾನ್ ಅನ್ನು “ಧಾರ್ಮಿಕ ಮೂಲಭೂತವಾದಿ” ಸಂಘಟನೆ ಎಂದು ಕರೆದಿದೆ. ಆಗಸ್ಟ್‌ನ ವಿದ್ಯಾರ್ಥಿಗಳ ನೇತೃತ್ವದ ದಂಗೆ ಆಗಿನ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಅಧಿಕಾರದಲ್ಲಿರುವ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ “ಇಸ್ಕಾನ್ ಬಗ್ಗೆ ಪರಿಶೀಲನೆ ನಡೆಸುತ್ತಿದೆ ” ಎಂದು ಹೇಳಿದರು. ಇದು ಸೋಮವಾರದಂದು ಹಿಂದೂ ಸ್ವಾಮೀಜಿ … Continued