ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued

ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ 3 ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ಹಾನಿ ಮಾಡಿದ ಗುಂಪು..

ಢಾಕಾ: ಹಿಂದೂ ಧಾರ್ಮಿಕ ನಾಯಕ ಚಿನ್ಮಯ ಕೃಷ್ಣ ದಾಸ್‌ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಿದಾಗಿನಿಂದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಶುಕ್ರವಾರ ಮೂರು ಹಿಂದೂ ದೇವಾಲಯಗಳಿಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಬಂದರು ನಗರದ ಹರೀಶ್ ಚಂದ್ರ ಮುನ್ಸೆಫ್ ಲೇನ್‌ನಲ್ಲಿ ಮಧ್ಯಾಹ್ನ ಶುಕ್ರವಾರ 2:30 ರ ಸುಮಾರಿಗೆ ದಾಳಿ ನಡೆದಿದ್ದು, … Continued

ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌

ಢಾಕಾ : ಬಾಂಗ್ಲಾದೇಶದ ಹೈಕೋರ್ಟ್ ಗುರುವಾರ ದೇಶದಲ್ಲಿ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಶಿಯಸ್ನೆಸ್ (ISKCON) ಚಟುವಟಿಕೆಗಳನ್ನು ನಿಷೇಧಿಸಲು ನಿರಾಕರಿಸಿದೆ. ಇದರಿಂದಾಗಿ ಇಸ್ಕಾನ್ ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿ ಎಂದು ಆರೋಪಿಸಿ ಇಸ್ಕಾನ್‌ ಸಂಸ್ಥೆಯನ್ನು ನಿಷೇಧಿಸಲು ಮುಂದಾಗಿದ್ದ ಬಾಂಗ್ಲಾದೇಶ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಇಸ್ಕಾನ್ ಅನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ … Continued

ಇಸ್ಕಾನ್ ಮೂಲಭೂತವಾದಿ ಸಂಘಟನೆ : ನ್ಯಾಯಾಲಯಕ್ಕೆ ತಿಳಿಸಿದ ಬಾಂಗ್ಲಾದೇಶ ಸರ್ಕಾರ…!

ನವದೆಹಲಿ: ಬಾಂಗ್ಲಾದೇಶವು ಆ ದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಇಸ್ಕಾನ್ ಅನ್ನು “ಧಾರ್ಮಿಕ ಮೂಲಭೂತವಾದಿ” ಸಂಘಟನೆ ಎಂದು ಕರೆದಿದೆ. ಆಗಸ್ಟ್‌ನ ವಿದ್ಯಾರ್ಥಿಗಳ ನೇತೃತ್ವದ ದಂಗೆ ಆಗಿನ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಅಧಿಕಾರದಲ್ಲಿರುವ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ “ಇಸ್ಕಾನ್ ಬಗ್ಗೆ ಪರಿಶೀಲನೆ ನಡೆಸುತ್ತಿದೆ ” ಎಂದು ಹೇಳಿದರು. ಇದು ಸೋಮವಾರದಂದು ಹಿಂದೂ ಸ್ವಾಮೀಜಿ … Continued

ವೀಡಿಯೊ…| ಬಾಂಗ್ಲಾದೇಶದ ಬಂಧಿತ ಹಿಂದೂ ಧಾರ್ಮಿಕ ಸಂತನ ಬೆಂಬಲಿಗರನ್ನು ನ್ಯಾಯಾಲಯದ ಹೊರಗೆ ಥಳಿಸಿದ ಪೊಲೀಸರು…

ಚಟ್ಟೋಗ್ರಾಮ (ಬಾಂಗ್ಲಾದೇಶ) : ಮಂಗಳವಾರ ಬಾಂಗ್ಲಾದೇಶದ ಚಟ್ಟೋಗ್ರಾಮದ ನ್ಯಾಯಾಲಯದ ಹೊರಗೆ ಬಂಧಿತ ಹಿಂದೂ ಸಂತ ಚಿನ್ಮಯ ಕೃಷ್ಣ ದಾಸ ಅವರ ಬೆಂಬಲಿಗರು ಮತ್ತು ಪೊಲೀಸರು ನಡುವೆ ಘರ್ಷಣೆಗಳು ನಡೆದವು. ಅಲ್ಪಸಂಖ್ಯಾತ ಹಿಂದೂ ಸಮುದಾಯದವರು ಎಂದು ನಂಬಲಾದ ನೂರಾರು ಜನರು, ಇಸ್ಕಾನ್ ಸ್ವಾಮೀಜಿ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿರುವುದನ್ನು ವಿರೋಧಿಸಿ ನ್ಯಾಯಾಲಯದ ಆವರಣದ ಹೊರಗೆ ಜಮಾಯಿಸಿದ್ದರು. ಬಾಂಗ್ಲಾದೇಶ … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಸ್ಕಾನ್‌ ಸನ್ಯಾಸಿಯನ್ನು ಢಾಕಾದಲ್ಲಿ ಬಂಧಿಸಿದ ಆಡಳಿತ

ಕೋಲ್ಕತ್ತಾ: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ವ್ಯಾಪಕ ರಾಜಕೀಯ ಹಿಂಸಾಚಾರವನ್ನು ಕಂಡಿರುವ ಬಾಂಗ್ಲಾದೇಶದಲ್ಲಿ ದೇಶದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಮೇಲಿನ ದಾಳಿ ನಡೆಯುತ್ತಿದೆ ಎಂಬ ಆರೋಪಗಳ ಮಧ್ಯೆ ಬಾಂಗ್ಲಾದೇಶದ ಹಿಂದೂ ಸಂನ್ಯಾಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ನಾಯಕ ಚಿನ್ಮಯ ಕೃಷ್ಣ ದಾಸ ಬ್ರಹ್ಮಚಾರಿ ಅವರನ್ನು ಢಾಕಾದಲ್ಲಿ ಬಂಧಿಸಲಾಗಿದೆ. ಢಾಕಾದಿಂದ ಉತ್ತರಕ್ಕೆ ಸುಮಾರು 300 … Continued

ವೀಡಿಯೊಗಳು…| ಬಾಂಗ್ಲಾದೇಶದಲ್ಲಿ ಹಿಂದೂ ಪ್ರತಿಭಟನಾಕಾರರ ಮೇಲೆ ಸೇನೆಯಿಂದ ಕಾರ್ಯಾಚರಣೆ, ಲಾಠಿ ಚಾರ್ಜ್‌

ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಮತ್ತು ಸನಾತನ ಧರ್ಮದ ವಿರುದ್ಧ ಮುಸ್ಲಿಂ ವ್ಯಾಪಾರಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಬಾಂಗ್ಲಾದೇಶದ ಭದ್ರತಾ ಪಡೆಗಳು ಚಿತ್ತಗಾಂಗ್‌ನಲ್ಲಿ ಹಿಂದೂಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿವೆ. ಇಸ್ಕಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆದಿರುವ ವ್ಯಾಪಾರಿ ಉಸ್ಮಾನ್ ಮೊಲ್ಲಾ ಅವರ ಫೇಸ್‌ಬುಕ್ ಪೋಸ್ಟ್ ನಂತರ … Continued

ಬಿಲ್‌ ಬಾಕಿ ; ಬಾಂಗ್ಲಾದೇಶಕ್ಕೆ ಅರ್ಧದಷ್ಟು ವಿದ್ಯುತ್ ಸರಬರಾಜು ನಿಲ್ಲಿಸಿದ ಅದಾನಿ ಪವರ್ ; ವಿದ್ಯುತ್‌ ಸಮಸ್ಯೆ ಉಲ್ಬಣ..

ನವದೆಹಲಿ: ಬಾಂಗ್ಲಾದೇಶದಲ್ಲಿ ತೀವ್ರವಾದ ವಿದ್ಯುತ್ ಸಮಸ್ಯೆಗೆ ಕಾರಣವಾಗಬಹುದಾದ ಪ್ರಮುಖ ಕ್ರಮದಲ್ಲಿ, ಬಿಲಿಯನೇರ್ ಅದಾನಿ ಪವರ್‌ ಕಂಪನಿಯು ಬಾಕಿ ಇರುವ ಬಿಲ್‌ಗಳ ಕಾರಣಕ್ಕೆ ಬಾಂಗ್ಲಾದೇಶಕ್ಕೆ ತನ್ನ ವಿದ್ಯುತ್ ಪೂರೈಕೆಯ 50 ಪ್ರತಿಶತವನ್ನು ಕಡಿತಗೊಳಿಸಿದೆ. ಮಾಧ್ಯಮ ವರದಿಯ ಪ್ರಕಾರ, ಬಾಂಗ್ಲಾದೇಶವು ಅದಾನಿ ಪವರ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಅದಾನಿ ಪವರ್ ಜಾರ್ಖಂಡ್ ಲಿಮಿಟೆಡ್‌ಗೆ (ಎಪಿಜೆಎಲ್) $846 ಮಿಲಿಯನ್ ಬಾಕಿ … Continued

ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಕಾಣಿಕೆ ನೀಡಿದ್ದ ಕಿರೀಟ ಕಳವು

ಢಾಕಾ : ಬಾಂಗ್ಲಾದೇಶದ ಸತ್ಖಿರಾದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಣಿಕೆ ನೀಡಿದ್ದ ಕಾಳಿ ದೇವಿಯ ಕಿರೀಟವನ್ನು ಕಳವು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ ದೇವಸ್ಥಾನದ ಅರ್ಚಕರು ಪೂಜೆ ಮುಗಿಸಿ ತೆರಳಿದ ಸ್ವಲ್ಪ ಹೊತ್ತಿನಲ್ಲೇ ಬೆಳ್ಳಿ, ಚಿನ್ನ ಲೇಪಿತ ಕಿರೀಟದ ಕಳ್ಳತನವಾಗಿದೆ ಎಂದು ಹೇಳಲಾಗಿದೆ. ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ … Continued

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತದ ತಂಡ ಪ್ರಕಟ ; 156.7 ಕಿಮೀ ವೇಗದಲ್ಲಿ ಬೌಲ್‌ ಮಾಡುವ ಮಯಾಂಕ್‌ ತಂಡಕ್ಕೆ ಆಯ್ಕೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ 20 ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಯುವ ವೇಗಿ ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಸುಮಾರು ಮೂರು ವರ್ಷಗಳ ನಂತರ ಟಿ 20 ಪಂದ್ಯಾವಳಿಗೆ ಪುನರಾಗಮನ ಮಾಡುತ್ತಿದ್ದಾರೆ. … Continued