ವೀಡಿಯೊ…| ಬಾಂಗ್ಲಾದೇಶದ ಬಂಧಿತ ಹಿಂದೂ ಧಾರ್ಮಿಕ ಸಂತನ ಬೆಂಬಲಿಗರನ್ನು ನ್ಯಾಯಾಲಯದ ಹೊರಗೆ ಥಳಿಸಿದ ಪೊಲೀಸರು…

ಚಟ್ಟೋಗ್ರಾಮ (ಬಾಂಗ್ಲಾದೇಶ) : ಮಂಗಳವಾರ ಬಾಂಗ್ಲಾದೇಶದ ಚಟ್ಟೋಗ್ರಾಮದ ನ್ಯಾಯಾಲಯದ ಹೊರಗೆ ಬಂಧಿತ ಹಿಂದೂ ಸಂತ ಚಿನ್ಮಯ ಕೃಷ್ಣ ದಾಸ ಅವರ ಬೆಂಬಲಿಗರು ಮತ್ತು ಪೊಲೀಸರು ನಡುವೆ ಘರ್ಷಣೆಗಳು ನಡೆದವು. ಅಲ್ಪಸಂಖ್ಯಾತ ಹಿಂದೂ ಸಮುದಾಯದವರು ಎಂದು ನಂಬಲಾದ ನೂರಾರು ಜನರು, ಇಸ್ಕಾನ್ ಸ್ವಾಮೀಜಿ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿರುವುದನ್ನು ವಿರೋಧಿಸಿ ನ್ಯಾಯಾಲಯದ ಆವರಣದ ಹೊರಗೆ ಜಮಾಯಿಸಿದ್ದರು. ಬಾಂಗ್ಲಾದೇಶ … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಸ್ಕಾನ್‌ ಸನ್ಯಾಸಿಯನ್ನು ಢಾಕಾದಲ್ಲಿ ಬಂಧಿಸಿದ ಆಡಳಿತ

ಕೋಲ್ಕತ್ತಾ: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ವ್ಯಾಪಕ ರಾಜಕೀಯ ಹಿಂಸಾಚಾರವನ್ನು ಕಂಡಿರುವ ಬಾಂಗ್ಲಾದೇಶದಲ್ಲಿ ದೇಶದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಮೇಲಿನ ದಾಳಿ ನಡೆಯುತ್ತಿದೆ ಎಂಬ ಆರೋಪಗಳ ಮಧ್ಯೆ ಬಾಂಗ್ಲಾದೇಶದ ಹಿಂದೂ ಸಂನ್ಯಾಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ನಾಯಕ ಚಿನ್ಮಯ ಕೃಷ್ಣ ದಾಸ ಬ್ರಹ್ಮಚಾರಿ ಅವರನ್ನು ಢಾಕಾದಲ್ಲಿ ಬಂಧಿಸಲಾಗಿದೆ. ಢಾಕಾದಿಂದ ಉತ್ತರಕ್ಕೆ ಸುಮಾರು 300 … Continued

ವೀಡಿಯೊಗಳು…| ಬಾಂಗ್ಲಾದೇಶದಲ್ಲಿ ಹಿಂದೂ ಪ್ರತಿಭಟನಾಕಾರರ ಮೇಲೆ ಸೇನೆಯಿಂದ ಕಾರ್ಯಾಚರಣೆ, ಲಾಠಿ ಚಾರ್ಜ್‌

ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಮತ್ತು ಸನಾತನ ಧರ್ಮದ ವಿರುದ್ಧ ಮುಸ್ಲಿಂ ವ್ಯಾಪಾರಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಬಾಂಗ್ಲಾದೇಶದ ಭದ್ರತಾ ಪಡೆಗಳು ಚಿತ್ತಗಾಂಗ್‌ನಲ್ಲಿ ಹಿಂದೂಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿವೆ. ಇಸ್ಕಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆದಿರುವ ವ್ಯಾಪಾರಿ ಉಸ್ಮಾನ್ ಮೊಲ್ಲಾ ಅವರ ಫೇಸ್‌ಬುಕ್ ಪೋಸ್ಟ್ ನಂತರ … Continued

ಬಿಲ್‌ ಬಾಕಿ ; ಬಾಂಗ್ಲಾದೇಶಕ್ಕೆ ಅರ್ಧದಷ್ಟು ವಿದ್ಯುತ್ ಸರಬರಾಜು ನಿಲ್ಲಿಸಿದ ಅದಾನಿ ಪವರ್ ; ವಿದ್ಯುತ್‌ ಸಮಸ್ಯೆ ಉಲ್ಬಣ..

ನವದೆಹಲಿ: ಬಾಂಗ್ಲಾದೇಶದಲ್ಲಿ ತೀವ್ರವಾದ ವಿದ್ಯುತ್ ಸಮಸ್ಯೆಗೆ ಕಾರಣವಾಗಬಹುದಾದ ಪ್ರಮುಖ ಕ್ರಮದಲ್ಲಿ, ಬಿಲಿಯನೇರ್ ಅದಾನಿ ಪವರ್‌ ಕಂಪನಿಯು ಬಾಕಿ ಇರುವ ಬಿಲ್‌ಗಳ ಕಾರಣಕ್ಕೆ ಬಾಂಗ್ಲಾದೇಶಕ್ಕೆ ತನ್ನ ವಿದ್ಯುತ್ ಪೂರೈಕೆಯ 50 ಪ್ರತಿಶತವನ್ನು ಕಡಿತಗೊಳಿಸಿದೆ. ಮಾಧ್ಯಮ ವರದಿಯ ಪ್ರಕಾರ, ಬಾಂಗ್ಲಾದೇಶವು ಅದಾನಿ ಪವರ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಅದಾನಿ ಪವರ್ ಜಾರ್ಖಂಡ್ ಲಿಮಿಟೆಡ್‌ಗೆ (ಎಪಿಜೆಎಲ್) $846 ಮಿಲಿಯನ್ ಬಾಕಿ … Continued

ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಕಾಣಿಕೆ ನೀಡಿದ್ದ ಕಿರೀಟ ಕಳವು

ಢಾಕಾ : ಬಾಂಗ್ಲಾದೇಶದ ಸತ್ಖಿರಾದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಣಿಕೆ ನೀಡಿದ್ದ ಕಾಳಿ ದೇವಿಯ ಕಿರೀಟವನ್ನು ಕಳವು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ ದೇವಸ್ಥಾನದ ಅರ್ಚಕರು ಪೂಜೆ ಮುಗಿಸಿ ತೆರಳಿದ ಸ್ವಲ್ಪ ಹೊತ್ತಿನಲ್ಲೇ ಬೆಳ್ಳಿ, ಚಿನ್ನ ಲೇಪಿತ ಕಿರೀಟದ ಕಳ್ಳತನವಾಗಿದೆ ಎಂದು ಹೇಳಲಾಗಿದೆ. ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ … Continued

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತದ ತಂಡ ಪ್ರಕಟ ; 156.7 ಕಿಮೀ ವೇಗದಲ್ಲಿ ಬೌಲ್‌ ಮಾಡುವ ಮಯಾಂಕ್‌ ತಂಡಕ್ಕೆ ಆಯ್ಕೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ 20 ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಯುವ ವೇಗಿ ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಸುಮಾರು ಮೂರು ವರ್ಷಗಳ ನಂತರ ಟಿ 20 ಪಂದ್ಯಾವಳಿಗೆ ಪುನರಾಗಮನ ಮಾಡುತ್ತಿದ್ದಾರೆ. … Continued

ವೀಡಿಯೊ..| ಬಾಂಗ್ಲಾ ವಿರುದ್ಧದ ಟೆಸ್ಟ್‌ ನಲ್ಲಿ ಎಲ್‌ ಬಿಡಬ್ಲ್ಯು ತೀರ್ಪಿಗೆ ʼಡಿ ಆರ್‌ ಎಸ್ʼ ಮನವಿ ಮಾಡದೆ ವಿರಾಟ್‌ ಕೊಹ್ಲಿ ಪ್ರಮಾದ…!

ಶುಕ್ರವಾರ ಚೆನ್ನೈನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2 ನೇ ದಿನದಂದು ವಿರಾಟ್ ಕೊಹ್ಲಿ ಡಿಆರ್‌ಎಸ್‌ ಪ್ರಮಾದ ಎಸಗಿದ್ದಾರೆ. ಕೊಹ್ಲಿ ಬಾಂಗ್ಲಾದೇಶದ ಬೌಲರ್‌ಗಳ ವಿರುದ್ಧ ಉತ್ತಮ ಟಚ್‌ನಲ್ಲಿದ್ದರು. ಅವರು 36 ಎಸೆತಗಳಲ್ಲಿ ಎರಡು ಬೌಂಡರಿಗಳ ಸಹಾಯದಿಂದ 17 ರನ್ ಗಳಿಸಿದರು. ಆದಾಗ್ಯೂ, ಮೆಹಿದಿ ಹಸನ್ ಮಿರಾಜ್ ಅವರ ಪೂರ್ಣ ಎಸೆತ ಅವರ ಮುಂಭಾಗದ ಪ್ಯಾಡ್‌ಗೆ … Continued

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ವೇಳೆ ಕೊಲೆ ಪ್ರಕರಣ ; ಎಫ್‌ಐಆರ್‌ನಲ್ಲಿ ಖ್ಯಾತ ಕ್ರಿಕೆಟರ ಶಕೀಬ್ ಅಲ್ ಹಸನ್ ಹೆಸರು ಉಲ್ಲೇಖ : ವರದಿ

ಆಗಸ್ಟ್ 5 ರಂದು ಬಾಂಗ್ಲಾದೇಶದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬರನ್ನು ಹತ್ಯೆಗೈದ ಆರೋಪದ ಮೇಲೆ ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಢಾಕಾದ ಅಡಾಬೋರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಶಕೀಬ್ ಜೊತೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ 147 ಜನರಲ್ಲಿ … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ; ಹಿಂದೂಗಳ ರಕ್ಷಣೆಯ ಭರವಸೆ

ನವದೆಹಲಿ : ಬಾಂಗ್ಲಾದೇಶವು ಹಿಂದೂಗಳು ಮತ್ತು ದೇಶದಲ್ಲಿ ವಾಸಿಸುವ ಎಲ್ಲ ಅಲ್ಪಸಂಖ್ಯಾತರ ಭದ್ರತೆ ಮತ್ತು ಸುರಕ್ಷತೆ ನೀಡುವ ಭರವಸೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ತಮಗೆ ಶುಕ್ರವಾರ ಕರೆ ಮಾಡಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. … Continued

ಬಾಂಗ್ಲಾದೇಶ ಬಿಕ್ಕಟ್ಟು | ಸುಪ್ರೀಂ ಕೋರ್ಟಿಗೆ ಮುತ್ತಿಗೆ ; ನ್ಯಾಯಾಂಗಕ್ಕೂ ಬೆದರಿಕೆ ; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಢಾಕಾ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಶನಿವಾರ (ಆಗಸ್ಟ್‌ 10) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ಪ್ರತಿಭಟನಾಕಾರರು ಗಡುವು ನೀಡಿದ ನಂತರ “ತಾತ್ವಿಕವಾಗಿ” ರಾಜೀನಾಮೆ ನೀಡಲು ಹಸನ್ ಅವರು ಒಪ್ಪಿಕೊಂಡರು. ಅವರು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. … Continued