ಮಂಗಳೂರು | ಬಂದೂಕು ತೋರಿಸಿ ಬ್ಯಾಂಕ್ ದರೋಡೆ ; ₹10 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ
ಮಂಗಳೂರು : ಬೀದರಿನಲ್ಲಿ ಗುರುವಾರ ನಡೆದಿರುವ ಎಟಿಎಂ ವ್ಯಾನ್ ದರೋಡೆ ಪ್ರಕರಣ ನಡೆದ ಮಾರನೇ ದಿನ ಶುಕ್ರವಾರ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಹಾಡಹಾಗಲೇ ದರೋಡೆ ನಡೆದಿದ್ದು, ಬ್ಯಾಂಕ್ ಶಾಖೆಗೆ ನುಗ್ಗಿದ ಐವರು … Continued