ವಿಧಾನಸೌಧ ಮುಂಭಾಗದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂದೆ ಬುಧವಾರ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಸಾಲದ ಬಾಕಿ ವಸೂಲಿಗಾಗಿ ತಮ್ಮ ಮನೆಯನ್ನು ಬ್ಯಾಂಕ್ ಹರಾಜು ಮಾಡಿದ್ದರಿಂದ ಅಸಮಾಧಾನಗೊಂಡ ದಂಪತಿ ಹತಾಶರಾಗಿ ಆತ್ಮಹತ್ಯೆ ಪ್ರಯತ್ನಕ್ಕೆ ಮುಂದಾಗಿದ್ದರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ವಿಧಾನಸೌಧದ ಹೊರಗೆ ಆಗಮಿಸಿದ್ದರು. ಈ ವೇಳೆ ದಂಪತಿ ತಮ್ಮ ಮೇಲೆ … Continued

ಸಾಲ ವಿತರಣೆ ವಿಳಂಬ: ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಬೆಂಗಳೂರು:  ಪ್ರಧಾನಮಂತ್ರಿಗಳ ಸ್ವನಿಧಿ ಯೋಜನೆಯಡಿ ಸಾರ್ವಜನಿಕರಿಗೆ ಸರಿಯಾಗಿ ಸಾಲ ಸೌಲಭ್ಯ ನೀಡದೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಳಿ ಬಿಡಿಸಿದರು. ವಿಧಾನಸೌಧದಲ್ಲಿ ಸ್ವನಿಧಿ ಮತ್ತು ಪ್ರಧಾನ ಮಂತ್ರಿಗಳ ಆವಾಸ್ ಯೋಜನೆ, ಬೆಂಗಳೂರು ವಸತಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಾರ್ವಜನಿಕರಿಗೆ ಸಾಲ ವಿತರಣೆ ಮಾಡಲು ವಿಳಂಬ ಧೋರಣೆ … Continued