ಕಾಶ್ಮೀರದಲ್ಲಿ ಗುಂಡಿಕ್ಕಿ ಬ್ಯಾಂಕ್ ಮ್ಯಾನೇಜರ್ ಹತ್ಯೆ: ಮುಂದಿವರಿದ ಹಿಂದೂಗಳ ಮೇಲಿನ ಉದ್ದೇಶಿತ ಹಿಂಸಾಚಾರ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಹತ್ಯೆಗೈದ ಮತ್ತೊಂದು ಘಟನೆಯಲ್ಲಿ, ಜೂನ್ 2, ಗುರುವಾರದಂದು ಕುಲ್ಗಾಮ್‌ನಲ್ಲಿ ರಾಜಸ್ಥಾನದ ಬ್ಯಾಂಕ್ ಮ್ಯಾನೇಜರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರೆ, ಮೋಹನ್ ಪೋರಾದಲ್ಲಿರುವ ಎಲ್ಲಕ್ವೈ ದೇಹತಿ ಬ್ಯಾಂಕ್‌ನಲ್ಲಿ ಮ್ಯಾನೇಜರ್‌ ಆಗಿದ್ದ ವಿಜಯಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ರಾಜಸ್ಥಾನದ … Continued