ಬಂಕಿಪುರದಲ್ಲಿ ಪ್ರಶಾಂತ ಕಿಶೋರ ಐತಿಹಾಸಿಕ ಗೆಲುವು : ಬಿಜೆಪಿ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಅದರ ಭದ್ರಕೋಟೆ ಭೇದಿಸಿದ್ದು ಹೇಗೆ ?
ಭಾರತದ ಅತ್ಯಂತ ಬೇಡಿಕೆಯ ರಾಜಕೀಯ ತಂತ್ರಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಜನ ಸುರಾಜ್ ಸಂಸ್ಥಾಪಕ ಪ್ರಶಾಂತ ಕಿಶೋರ ಅವರು, ಇದೀಗ ರಾಜಕೀಯ ರಣತಂತ್ರ ರೂಪಿಸುವ ವ್ಯಕ್ತಿಯಿಂದ ನೇರವಾಗಿ ಚುನಾವಣಾ ಕಣಕ್ಕಿಳಿದು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಜೆಪಿಯು ಸುಮಾರು ಮೂರು ದಶಕಗಳಿಂದ ತನ್ನ ಭದ್ರಕೋಟೆಯಾಗಿ ಉಳಿಸಿಕೊಂಡಿದ್ದ ಬಂಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ ಪ್ರಶಾಂತ ಕಿಶೋರ, ಬಿಜೆಪಿ ರಾಷ್ಟ್ರೀಯ … Continued