ಬಂಕಿಪುರದಲ್ಲಿ ಪ್ರಶಾಂತ ಕಿಶೋರ ಐತಿಹಾಸಿಕ ಗೆಲುವು : ಬಿಜೆಪಿ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಅದರ ಭದ್ರಕೋಟೆ ಭೇದಿಸಿದ್ದು ಹೇಗೆ ?

ಭಾರತದ ಅತ್ಯಂತ ಬೇಡಿಕೆಯ ರಾಜಕೀಯ ತಂತ್ರಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಜನ ಸುರಾಜ್ ಸಂಸ್ಥಾಪಕ ಪ್ರಶಾಂತ ಕಿಶೋರ ಅವರು, ಇದೀಗ ರಾಜಕೀಯ ರಣತಂತ್ರ ರೂಪಿಸುವ ವ್ಯಕ್ತಿಯಿಂದ ನೇರವಾಗಿ ಚುನಾವಣಾ ಕಣಕ್ಕಿಳಿದು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಜೆಪಿಯು ಸುಮಾರು ಮೂರು ದಶಕಗಳಿಂದ ತನ್ನ ಭದ್ರಕೋಟೆಯಾಗಿ ಉಳಿಸಿಕೊಂಡಿದ್ದ ಬಂಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ ಪ್ರಶಾಂತ ಕಿಶೋರ, ಬಿಜೆಪಿ ರಾಷ್ಟ್ರೀಯ … Continued

ಬಿಜೆಪಿಗೆ ಭಾರಿ ಶಾಕ್‌ ; ಉಪಚುನಾವಣೆಯಲ್ಲಿ ಪಕ್ಷದ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಸೋಲು ; ಪ್ರಶಾಂತ ಕಿಶೋರಗೆ ಗೆಲುವು

ಪಾಟ್ನಾ : ಜನ ಸುರಾಜ್ ಪಕ್ಷದ (JSP) ಸಂಸ್ಥಾಪಕ ಪ್ರಶಾಂತ ಕಿಶೋರ ಅವರು ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಶಾಕ್‌ ನೀಡಿದ್ದು, ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಪ್ರಶಾಂತ ಕಿಶೋರ ಅವರು ಬಿಜೆಪಿ ಅಭ್ಯರ್ಥಿ … Continued