ಭಾನ್ಕುಳಿ ಗೋಸ್ವರ್ಗ ಆವಾರದಲ್ಲಿ ಹಸಿರು ಸ್ವರ್ಗಕ್ಕೆ ಚಾಲನೆ 

ಸಿದ್ದಾಪುರ: ತಾಲೂಕಿನ ಭಾನ್ಕುಳಿಯಲ್ಲಿ ದೇಶೀ ಗೋವುಗಳ ಸಂರಕ್ಷಣೆಗಾಗಿ ಗೋಸ್ವರ್ಗದ ಆವಾರದಲ್ಲಿ ವೃಕ್ಷ ಸಂವರ್ಧನೆಯ ಪವಿತ್ರ ಕಾರ್ಯಕ್ಕೆ ಮುಂದಾಗಿ ಹಸಿರು ಸ್ವರ್ಗ ನಿರ್ಮಾಣಕ್ಕೆ ತೊಡಗಿಕೊಂಡಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. ಅವರು ಗುರುವಾರ ಭಾನ್ಕುಳಿ ಶ್ರೀರಾಮದೇವಮಠ ಆವಾರದ ಗೋಸ್ವರ್ಗ ಪ್ರದೇಶದಲ್ಲಿ ಶ್ರೀರಾಮಚಂದ್ರಾಪುರ ಮಠದ ಕಾಮದುಘಾ ಟ್ರಸ್ಟ(ರಿ) ಮತ್ತು ದಿನೇಶ … Continued