ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವ : ಮತ್ತೆ ಕಾಣಿಸಿಕೊಂಡ ಅನ್ಯಧರ್ಮೀಯರ ವ್ಯಾಪಾರ-ವಹಿವಾಟು ನಿಷೇಧಿಸುವ ಪೋಸ್ಟರ್‌

ಮಂಗಳೂರು: ಹೆಸರಾಂತ ಯಾತ್ರಾ ಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ‘ಚಂಪಾ ಷಷ್ಠಿ’ ಸಂದರ್ಭದಲ್ಲಿ, ಅನ್ಯಧರ್ಮೀಯರ ಅಂಗಡಿ-ಮುಂಗಟ್ಟುಗಳನ್ನು ನಿಷೇಧಿಸುವ ಪೋಸ್ಟ್‌ರ್‌ ಕಾಣಿಸಿಕೊಂಡಿದೆ. ‘ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿಈ ಪರಿಸರದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ’ ಎಂಬ ಬ್ಯಾನರ್‌ ಕಾಣಿಸಿಕೊಂಡಿದ್ದು, ಹಿಂದೂ ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕದ ಹೆಸರಿನಲ್ಲಿ ಈ ಬ್ಯಾನರ್‌ … Continued