ಹುಬ್ಬಳ್ಳಿ | ಮನೆ ಹಂಚಿಕೆ ಸಮಾರಂಭ : ಕಟೌಟ್ ಕುಸಿದು ಬಿದ್ದು ಮೂವರಿಗೆ ಗಾಯ

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಮೊದಲು ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿಯ ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲುವೇದಿಕೆಯ ಪಕ್ಕದಲ್ಲೇ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿತ್ತು. ಈ ಕಟೌಟ್ ಗಾಳಿಗೆ ಸಿಲುಕಿ ನಿಯಂತ್ರಣ ತಪ್ಪಿ ಜನರ ಮೇಲೆ ಬಿದ್ದಿದೆ. ಕಟೌಟ್ … Continued

ಕಾಂಗ್ರೆಸ್‌ ಮುಖಂಡನ ವಿರುದ್ಧ ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಆರೋಪ ; ಆಡಿಯೊ ವೈರಲ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಜೀವ ಗೌಡ ವಿರುದ್ಧ ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ ಹಾಕಿರುವ ಕೇಳಿ ಬಂದಿದೆ. ಅವರು ಬೆದರಿಕೆ ಹಾಕಿದ್ದು ಎನ್ನಲಾದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೊದಲ್ಲಿ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ … Continued

ಪಿಯು ಪರೀಕ್ಷೆ ಬರೆಯುವವನಿಗೂ ಫ್ಲೆಕ್ಸ್‌…4ನೇ ಬಾರಿ ಕನ್ನಡ ಪರೀಕ್ಷೆ ಬರೆಯಲು ಹೊರಟವನಿಗೆ ಶುಭಾಶಯ ಕೋರಿದ ಫ್ಲೆಕ್ಸ್‌…!

ಚಾಮರಾಜನಗರ: ಚಾಮರಾಜನಗರ: ಜನ್ಮದಿನ, ಮದುವೆ ವಾರ್ಷಿಕೋತ್ಸವ ಮುಂತಾದವುಗಳಿಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ, ಗುರುವಾರ (ಮಾರ್ಚ್‌ ೧)ದಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗೆ ಶುಭ ಕೋರಿ ಜಯಶಾಲಿಯಾಗಿ ಬಾ ಎಂದು ಆತನಿಗೆ ಹಾರೈಸಿ ಫ್ಲೆಕ್ಸ್‌ ಹಾಕಿದ ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಶುಭಾಶಯ ಕೋರುವ ಫ್ಲೆಕ್ಸ್‌ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ … Continued

ನಟ ಯಶ್ ಜನ್ಮದಿನಕ್ಕೆ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವು

ಗದಗ: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಸೂರಣಗಿ ಗ್ರಾಮದ ಹನುಮಂತ ಹರಿಜನ(21), ಮುರಳಿ ನಡವಿನಮನಿ(20), … Continued