ವೀಡಿಯೊಗಳು…| ಬೆಂಗಳೂರು : ಬನ್ನೇರುಘಟ್ಟದಲ್ಲಿ ಸಫಾರಿ ಬಸ್ಸಿನ ಕಿಟಕಿ ಮೇಲೆ ಹಾರಿ ಪರಚಿದ ಚಿರತೆ ; ಮಹಿಳೆಗೆ ಗಾಯ

ಬೆಂಗಳೂರು : ಬೆಂಗಳೂರು ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (Bannerghatta National Park) ಚಿರತೆ ಸಫಾರಿ ವೇಳೆ ಚಿರತೆಯೊಂದು ಸಫಾರಿ ಬಸ್ಸಿನ ಕಿಟಕಿಯ ಜಾಲರಿಯ ಮೂಲಕ ದಾಳಿ ಮಾಡಲು ಪ್ರಯತ್ನಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆ ವಹೀದಾ ಬಾನು ಎಂಬವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued