ಬೆಂಗಳೂರು | ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಾಡಹಾಗಲೇ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯೊಬ್ಬರಿಂದ 31 ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ದೋಚಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಪ್ರದೇಶದಲ್ಲಿ ಭಾನುವಾರ (ಫೆಬ್ರವರಿ 1) ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ … Continued

ವೀಡಿಯೊಗಳು…| ಬೆಂಗಳೂರು : ಬನ್ನೇರುಘಟ್ಟದಲ್ಲಿ ಸಫಾರಿ ಬಸ್ಸಿನ ಕಿಟಕಿ ಮೇಲೆ ಹಾರಿ ಪರಚಿದ ಚಿರತೆ ; ಮಹಿಳೆಗೆ ಗಾಯ

ಬೆಂಗಳೂರು : ಬೆಂಗಳೂರು ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (Bannerghatta National Park) ಚಿರತೆ ಸಫಾರಿ ವೇಳೆ ಚಿರತೆಯೊಂದು ಸಫಾರಿ ಬಸ್ಸಿನ ಕಿಟಕಿಯ ಜಾಲರಿಯ ಮೂಲಕ ದಾಳಿ ಮಾಡಲು ಪ್ರಯತ್ನಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆ ವಹೀದಾ ಬಾನು ಎಂಬವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ … Continued

ವೀಡಿಯೊ..| ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಜೀಪು ಬೆನ್ನಟ್ಟಿ ಬಾಲಕನಿಗೆ ಪರಚಿದ ಚಿರತೆ….!

ಬೆಂಗಳೂರು : ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶುಕ್ರವಾರ ಸಫಾರಿ ಮಾಡುತ್ತಿದ್ದಾಗ ಚಿರತೆಯೊಂದು ದಾಳಿ ಮಾಡಲು ಯತ್ನಿಸಿದ್ದು, 13 ವರ್ಷದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಬೊಮ್ಮಸಂದ್ರ ನಿವಾಸಿ 13 ವರ್ಷದ ಸುಹಾಸ ಎಂಬ ಬಾಲಕ ಮಧ್ಯಾಹ್ನ ತನ್ನ ತಂದೆ-ತಾಯಿ … Continued